AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ

ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು ಸಂಚಾರಿಸಲಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 06, 2023 | 12:03 PM

Share

ಮಂಗಳೂರು: ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು (Ahmedabad-Mangalore Train) ಸಂಚಾರಿಸಲಿದೆ, 09424 ಸಂಖ್ಯೆಯ ರೈಲು ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್-ಮಂಗಳೂರು ಜೆಎನ್-ಅಹಮದಾಬಾದ್ ವೀಕ್ಲಿ ಸ್ಪೆಷಲ್ ವಿಶೇಷ ದರದಲ್ಲಿ ಈ ರೈಲು ಸಂಚಾರ ನಡೆಸಲಿದೆ. ಈಗಾಗಲೇ ಒಡಿಶಾದಲ್ಲಿ ನಡೆದ ಘಟನೆಗಳು ಒಂದು ದೊಡ್ಡ ಪರಿಣಾಮವನ್ನು ಉಂಟು ಮಾಡಿದೆ. ಅದಕ್ಕೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

ಅದರಂತೆ 09424 ಸಂಖ್ಯೆಯ ರೈಲು ಶುಕ್ರವಾರದಂದು (ಜೂನ್ 9, 16 ಮತ್ತು 23) ಸಂಜೆ 4 ಗಂಟೆಗೆ ಅಹಮದಾಬಾದ್‌ನಿಂದ ಹೊರಟು ಮರುದಿನ ರಾತ್ರಿ 7.40ಕ್ಕೆ ಮಂಗಳೂರು ತಲುಪಲಿದೆ, ಹಾಗೆ 09423 ಸಂಖ್ಯೆಯ ರೈಲು ಶನಿವಾರದಂದು (ಜೂನ್ 10, 17 ಮತ್ತು 24) ರಾತ್ರಿ 9.10 ಕ್ಕೆ ಮಂಗಳೂರಿನಿಂದ ಹೊರಟು ಮೂರನೇ ದಿನ 1.15 ಕ್ಕೆ ಅಹಮದಾಬಾದ್ ತಲುಪುತ್ತದೆ.

ಇದನ್ನೂ ಓದಿ: Special Train: ಇಂದೋರ್ – ಮಂಗಳೂರು, ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು; ಇಲ್ಲಿದೆ ವಿವರ

ಇದು ನಾಡಿಯಾಡ್, ಆನಂದ್, ವಡೋದರಾ, ಭರೂಚ್, ಸೂರತ್, ವಾಪಿ, ವಸಾಯಿ ರಸ್ತೆ, ಪನ್ವೇಲ್, ರೋಹಾ, ರತ್ನಗಿರಿ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಮ್, ಕರ್ಮಾಲಿ, ಮಡಗಾಂವ್ ಜೆಎನ್, ಕಾರವಾರ, ಉಡುಪಿ ಮತ್ತು ಸುರತ್ಕಲ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಅನೇಕ ಜನರು ಈ ರೈಲು ಸೇವೆಯನ್ನು ಬುಕ್​​​ ಮಾಡಿದ್ದು, ಇದು ಮಂಗಳೂರಿನಿಂದ ಅಹಮದಾಬಾದ್​​ಗೆ ಹೋಗುವ ಜನರಿಗೆ ಹೆಚ್ಚು ಅನುಕೂಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ