AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ

ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು ಸಂಚಾರಿಸಲಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 06, 2023 | 12:03 PM

Share

ಮಂಗಳೂರು: ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು (Ahmedabad-Mangalore Train) ಸಂಚಾರಿಸಲಿದೆ, 09424 ಸಂಖ್ಯೆಯ ರೈಲು ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್-ಮಂಗಳೂರು ಜೆಎನ್-ಅಹಮದಾಬಾದ್ ವೀಕ್ಲಿ ಸ್ಪೆಷಲ್ ವಿಶೇಷ ದರದಲ್ಲಿ ಈ ರೈಲು ಸಂಚಾರ ನಡೆಸಲಿದೆ. ಈಗಾಗಲೇ ಒಡಿಶಾದಲ್ಲಿ ನಡೆದ ಘಟನೆಗಳು ಒಂದು ದೊಡ್ಡ ಪರಿಣಾಮವನ್ನು ಉಂಟು ಮಾಡಿದೆ. ಅದಕ್ಕೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

ಅದರಂತೆ 09424 ಸಂಖ್ಯೆಯ ರೈಲು ಶುಕ್ರವಾರದಂದು (ಜೂನ್ 9, 16 ಮತ್ತು 23) ಸಂಜೆ 4 ಗಂಟೆಗೆ ಅಹಮದಾಬಾದ್‌ನಿಂದ ಹೊರಟು ಮರುದಿನ ರಾತ್ರಿ 7.40ಕ್ಕೆ ಮಂಗಳೂರು ತಲುಪಲಿದೆ, ಹಾಗೆ 09423 ಸಂಖ್ಯೆಯ ರೈಲು ಶನಿವಾರದಂದು (ಜೂನ್ 10, 17 ಮತ್ತು 24) ರಾತ್ರಿ 9.10 ಕ್ಕೆ ಮಂಗಳೂರಿನಿಂದ ಹೊರಟು ಮೂರನೇ ದಿನ 1.15 ಕ್ಕೆ ಅಹಮದಾಬಾದ್ ತಲುಪುತ್ತದೆ.

ಇದನ್ನೂ ಓದಿ: Special Train: ಇಂದೋರ್ – ಮಂಗಳೂರು, ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು; ಇಲ್ಲಿದೆ ವಿವರ

ಇದು ನಾಡಿಯಾಡ್, ಆನಂದ್, ವಡೋದರಾ, ಭರೂಚ್, ಸೂರತ್, ವಾಪಿ, ವಸಾಯಿ ರಸ್ತೆ, ಪನ್ವೇಲ್, ರೋಹಾ, ರತ್ನಗಿರಿ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಮ್, ಕರ್ಮಾಲಿ, ಮಡಗಾಂವ್ ಜೆಎನ್, ಕಾರವಾರ, ಉಡುಪಿ ಮತ್ತು ಸುರತ್ಕಲ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಅನೇಕ ಜನರು ಈ ರೈಲು ಸೇವೆಯನ್ನು ಬುಕ್​​​ ಮಾಡಿದ್ದು, ಇದು ಮಂಗಳೂರಿನಿಂದ ಅಹಮದಾಬಾದ್​​ಗೆ ಹೋಗುವ ಜನರಿಗೆ ಹೆಚ್ಚು ಅನುಕೂಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ