AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ

ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು ಸಂಚಾರಿಸಲಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

Ahmedabad-Mangalore Train : ಮಂಗಳೂರು- ಅಹಮದಾಬಾದ್​​ಗೆ ಜೂನ್ 9ರಿಂದ ವಿಶೇಷ ರೈಲು ಸೇವೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 06, 2023 | 12:03 PM

Share

ಮಂಗಳೂರು: ಅಹಮದಾಬಾದ್-ಮಂಗಳೂರಿಗೆ ವಿಶೇಷ ರೈಲು (Ahmedabad-Mangalore Train) ಸಂಚಾರಿಸಲಿದೆ, 09424 ಸಂಖ್ಯೆಯ ರೈಲು ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್-ಮಂಗಳೂರು ಜೆಎನ್-ಅಹಮದಾಬಾದ್ ವೀಕ್ಲಿ ಸ್ಪೆಷಲ್ ವಿಶೇಷ ದರದಲ್ಲಿ ಈ ರೈಲು ಸಂಚಾರ ನಡೆಸಲಿದೆ. ಈಗಾಗಲೇ ಒಡಿಶಾದಲ್ಲಿ ನಡೆದ ಘಟನೆಗಳು ಒಂದು ದೊಡ್ಡ ಪರಿಣಾಮವನ್ನು ಉಂಟು ಮಾಡಿದೆ. ಅದಕ್ಕೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

ಅದರಂತೆ 09424 ಸಂಖ್ಯೆಯ ರೈಲು ಶುಕ್ರವಾರದಂದು (ಜೂನ್ 9, 16 ಮತ್ತು 23) ಸಂಜೆ 4 ಗಂಟೆಗೆ ಅಹಮದಾಬಾದ್‌ನಿಂದ ಹೊರಟು ಮರುದಿನ ರಾತ್ರಿ 7.40ಕ್ಕೆ ಮಂಗಳೂರು ತಲುಪಲಿದೆ, ಹಾಗೆ 09423 ಸಂಖ್ಯೆಯ ರೈಲು ಶನಿವಾರದಂದು (ಜೂನ್ 10, 17 ಮತ್ತು 24) ರಾತ್ರಿ 9.10 ಕ್ಕೆ ಮಂಗಳೂರಿನಿಂದ ಹೊರಟು ಮೂರನೇ ದಿನ 1.15 ಕ್ಕೆ ಅಹಮದಾಬಾದ್ ತಲುಪುತ್ತದೆ.

ಇದನ್ನೂ ಓದಿ: Special Train: ಇಂದೋರ್ – ಮಂಗಳೂರು, ಮುರುಡೇಶ್ವರ – ಯಶವಂತಪುರ ಮಧ್ಯೆ ವಿಶೇಷ ರೈಲು; ಇಲ್ಲಿದೆ ವಿವರ

ಇದು ನಾಡಿಯಾಡ್, ಆನಂದ್, ವಡೋದರಾ, ಭರೂಚ್, ಸೂರತ್, ವಾಪಿ, ವಸಾಯಿ ರಸ್ತೆ, ಪನ್ವೇಲ್, ರೋಹಾ, ರತ್ನಗಿರಿ, ಕುಡಾಲ್, ಸಾವಂತವಾಡಿ ರಸ್ತೆ, ಥಿವಿಮ್, ಕರ್ಮಾಲಿ, ಮಡಗಾಂವ್ ಜೆಎನ್, ಕಾರವಾರ, ಉಡುಪಿ ಮತ್ತು ಸುರತ್ಕಲ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಅನೇಕ ಜನರು ಈ ರೈಲು ಸೇವೆಯನ್ನು ಬುಕ್​​​ ಮಾಡಿದ್ದು, ಇದು ಮಂಗಳೂರಿನಿಂದ ಅಹಮದಾಬಾದ್​​ಗೆ ಹೋಗುವ ಜನರಿಗೆ ಹೆಚ್ಚು ಅನುಕೂಲವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ