AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ

ಏರ್ ಇಂಡಿಯಾ ಸಂಸ್ಥೆಯು ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳ ಸೇವೆಯನ್ನು ಆರಂಭಿಸಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಿಮಾನಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಎರಡು ನಗರಗಳಿಗೆ ಮಾತ್ರವಲ್ಲದೆ ಚೆನ್ನೈ, ಕಣ್ಣೂರು, ತಿರುವನಂತಪುರಂ ಮತ್ತು ವಾರಣಾಸಿಗೆ ಸಂಪರ್ಕ ಕಲ್ಪಿಸುವ ಹೆಚ್ಚಿನ ಸಂಪರ್ಕವನ್ನು ಭರವಸೆ ನೀಡಿದೆ.

Air India: ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ
ಬೆಂಗಳೂರಿನಿಂದ ಮಂಗಳೂರಿಗೆ ಎರಡು ಹೊಸ ವಿಮಾನಗಳನ್ನು ಆರಂಭಿಸಿದ ಏರ್ ಇಂಡಿಯಾ (ಸಾಂದರ್ಭಿಕ ಚಿತ್ರ)Image Credit source: Reuters
Rakesh Nayak Manchi
Rakesh Nayak Manchi|

Updated on: Nov 16, 2023 | 7:45 AM

Share

ಮಂಗಳೂರು, ನ.16: ಏರ್ ಇಂಡಿಯಾ (Air India) ಸಂಸ್ಥೆಯು ಬೆಂಗಳೂರಿನಿಂದ ಮಂಗಳೂರಿಗೆ (Bengaluru To Mangaluru) ಎರಡು ಹೊಸ ವಿಮಾನಗಳ ಸೇವೆಯನ್ನು ಆರಂಭಿಸಿದೆ. ನವೆಂಬರ್ 15 ರ ಬುಧವಾರದಿಂದ ಪ್ರಾರಂಭವಾಗುವ ಚಳಿಗಾಲದ ವೇಳಾಪಟ್ಟಿಯು ಈ ಎರಡು ನಗರಗಳಿಗೆ ಮಾತ್ರವಲ್ಲದೆ ಚೆನ್ನೈ, ಕಣ್ಣೂರು, ತಿರುವನಂತಪುರಂ ಮತ್ತು ವಾರಣಾಸಿಗೆ ಸಂಪರ್ಕ ಕಲ್ಪಿಸುತ್ತದೆ.

ಈ ಬಗ್ಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ (MIA) ಮಂಗಳವಾರ ವರದಿ ಬಿಡುಗಡೆ ಮಾಡಿದೆ. ದೇಶೀಯ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದ್ದು, ವಿಮಾನದ ಸಮಯವನ್ನು ಗ್ರಾಹಕರ ಅನುಕೂಲಕ್ಕಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಎಂಐಎ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್​ನಿಂದ ಎಚ್ಚರಿಕೆ

ವಿಮಾನಗಳ ವೇಳಾಪಟ್ಟಿ

IX 782 ವಿಮಾನವು ವಾರಣಾಸಿಯಿಂದ ಬೆಳಿಗ್ಗೆ 8 ಗಂಟೆಗೆ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ, ಬೆಳಿಗ್ಗೆ 10.30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಇಳಿಯುತ್ತದೆ. ವಿಮಾನವನ್ನು ಬದಲಾಯಿಸದೆ 55 ನಿಮಿಷಗಳ ವಿರಾಮದ ನಂತರ, ಅದು KIA ನಿಂದ 11.10 ಕ್ಕೆ ನಿರ್ಗಮಿಸಿ ಮಧ್ಯಾಹ್ನ 12.10 ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ.

ವಾರಣಾಸಿ-ಮಂಗಳೂರು ವಿಮಾನ ಸೇವೆಯಿ ನವೆಂಬರ್ 25 ರವರೆಗೆ (ಕೇವಲ 10 ದಿನಗಳವರೆಗೆ) ಮಾತ್ರ ಇರಲಿದೆ. ಆದಾಗ್ಯೂ, ನವೆಂಬರ್ 26 ರಿಂದ, ವಿಮಾನವು ಬೆಂಗಳೂರಿನ ಮೂಲಕ ಚೆನ್ನೈನಿಂದ ಮಂಗಳೂರಿಗೆ ಸೇವೆ ನೀಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ