‘ಮನೆ ಬಾಗಿಲು ತೆಗೆಯಿರಿ’ ಮಂಗಳೂರಿನ ನಕ್ಸಲ್​​​ ಪೀಡಿತ ಪ್ರದೇಶದ ಒಂಟಿ ಮನೆಗೆ ಅಪರಿಚಿತ ಗ್ಯಾಂಗ್ ಭೇಟಿ

ರಾತ್ರಿ ಆಗಮಿಸಿದ್ದ ಅಪರಿಚಿತರು ಬಾಗಿಲು ತೆಗೆಯಲು ಪ್ರಯತ್ನಿಸುತ್ತಿದ್ದಂತೆ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರು ದೌಡಾಯಿಸಿದ್ದಾರೆ. ಈ ಅಪರಿಚಿತ ತಂಡ, ವೇಣೂರು ಪೊಲೀಸರು ಎಂದು ಹೇಳಿ ಪರಿಚಯ ಮಾಡಿಕೊಂಡು ಬಾಗಿಲು ತೆಗೆಯಿರಿ ಎಂದು ಹೇಳಿದ್ದರಂತೆ.

‘ಮನೆ ಬಾಗಿಲು ತೆಗೆಯಿರಿ’ ಮಂಗಳೂರಿನ ನಕ್ಸಲ್​​​ ಪೀಡಿತ ಪ್ರದೇಶದ ಒಂಟಿ ಮನೆಗೆ ಅಪರಿಚಿತ ಗ್ಯಾಂಗ್ ಭೇಟಿ
ಅಪರಿಚಿತ ತಂಡದಿಂದ ಮನೆಗೆ ಭೇಟಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 22, 2023 | 3:59 PM

ದಕ್ಷಿಣ ಕನ್ನಡ, ನ.22: ನಕ್ಸಲ್​(Naxal) ಪೀಡಿತ ಪ್ರದೇಶವಾದ ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಅರಣ್ಯ ವ್ಯಾಪ್ತಿಯ ಕುತ್ಲೂರು ಗ್ರಾಮದ ಒಂಟಿ ಮನೆಯೊಂದರ ಬಾಗಿಲನ್ನು ನಿನ್ನೆ(ನ.21) ರಾತ್ರಿ ಐದು ಜನ ಅಪರಿಚಿತರ ತಂಡ ತಟ್ಟಿದ ಘಟನೆ ನಡೆದಿದೆ. ಇದು ಬಹಳ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸ್ಪಷ್ಟನೆ ನೀಡಿದ್ದಾರೆ. ‘ಜಮೀನು ರಿಜಿಸ್ಟರ್ ವಿಚಾರದಲ್ಲಿ ಹಣದ ವ್ಯತ್ಯಾಸದಿಂದ ದೂರು ಹಿನ್ನಲೆ ಆರೋಪಿ ಬೆಳಗ್ಗೆ ಸಿಗಲ್ಲವೆಂದು ರಾತ್ರಿಯೇ ಮೂಡಬಿದ್ರೆ ಪೊಲೀಸರು ಹಣ ವಂಚನೆ ವಿಚಾರದಲ್ಲಿ ಇಬ್ಬರು ಹೆಡ್ ಕಾನ್ಸ್‌ಟೇಬಲ್, ಓರ್ವ ಮಹಿಳಾ ಪೊಲೀಸ್, ಓರ್ವ ದೂರುದಾರರು ಹೋಗಿದ್ದಾರೆ. ಬಳಿಕ ಪೊಲೀಸರು ಎಂದು ಆತನಿಗೆ ನಿನ್ನೆ ರಾತ್ರಿಯೇ ಅರಿವು ಮಾಡಲಾಗಿದೆ. ಆದ್ರೂ ನಕ್ಸಲ್ ಎಂದು ಮನೆ ಮಾಲೀಕ ಜೋಸ್ಸಿ ಆಂಟನಿ ನಾಟಕವಾಡಿದ್ದಾನೆ ಎಂದರು.

 ನಕ್ಸಲ್ ಎಂದು ನಾಟಕವಾಡಿರೋ ಮನೆ ಮಾಲೀಕ

ಅದರಲ್ಲಿ ನಾಲ್ವರು ಪುರುಷರು ನೀಲಿ ಬಣ್ಣದ ಬಟ್ಟೆ ಧರಿಸಿದ್ದರೆ, ಓರ್ವ ಮಹಿಳೆ ಖಾಕಿ ಬಟ್ಟೆ ಧರಿಸಿ, ಕೈಯಲ್ಲಿ ಮಾರಕಸ್ತ್ರಗಳನ್ನು ಹಿಡಿದು ಬಂದಿದ್ದರಂತೆ. ಜೊತೆಗೆ ಮನೆಯ ಬಾಗಿಲನ್ನು ತೆಗೆಯದೇ ಇದ್ದಾಗ, ಹಾರೆಯಲ್ಲಿ ಮೀಟಿ ಬಾಗಿಲನ್ನು ತೆಗೆಯಲು ಪ್ರಯತ್ನಿಸಿದ್ದಾಗಿ ಮನೆ ನಿವಾಸಿ ಜೋಸಿ ಆಂಟನಿ ಹೇಳಿದ್ದರು.

ಇದನ್ನೂ ಓದಿ:ಛತ್ತೀಸ್‌ಗಢದಲ್ಲಿ ನಕ್ಸಲ್ ವಿರುದ್ಧ ಬೃಹತ್ ಕಾರ್ಯಾಚರಣೆ, ಮಾವೋವಾದಿ ನಾಯಕ ಮದ್ವಿ ಹಿದ್ಮಾ ಹತ?

ಇನ್ನು ರಾತ್ರಿ ಆಗಮಿಸಿದ್ದ ಅಪರಿಚಿತರು ಬಾಗಿಲು ತೆಗೆಯಲು ಪ್ರಯತ್ನಿಸುತ್ತಿದ್ದಂತೆ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರು ದೌಡಾಯಿಸಿದ್ದಾರೆ. ಈ ಅಪರಿಚಿತ ತಂಡ, ವೇಣೂರು ಪೊಲೀಸರು ಎಂದು ಹೇಳಿ ಪರಿಚಯ ಮಾಡಿಕೊಂಡು ಬಾಗಿಲು ತೆಗೆಯಿರಿ ಎಂದು ಹೇಳಿದ್ದರಂತೆ. ಬಂದಿದ್ದವರು ನಕ್ಸಲರು ಎಂಬ ಶಂಕೆ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Wed, 22 November 23

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ