AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲಿ ನಿಗೂಢ ಸ್ಪೋಟ: ಪ್ರಯಾಣಿಕ ಬೇರೆಡೆ ಹೋಗಿ ಬಾಂಬ್​ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದರು – ಎಡಿಜಿಪಿ ಅಲೋಕ್​​ಕುಮಾರ್

ಮಂಗಳೂರಿನ ಆಟೋ ಪ್ರಯಾಣಿಕರು ಬೇರೆಡೆ ಹೋಗಿ ಬಾಂಬ್​ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದರು. ಆದರೆ ಆಕಸ್ಮಿಕವಾಗಿ ಆಟೋದಲ್ಲಿ ಬಾಂಬ್​ ಬ್ಲಾಸ್ಟ್​​ ಆಗಿದೆ ಎಂದು ಎಡಿಜಿಪಿ ಅಲೋಕ್​​ಕುಮಾರ್ ಹೇಳಿದ್ದಾರೆ.

ಆಟೋದಲ್ಲಿ ನಿಗೂಢ ಸ್ಪೋಟ: ಪ್ರಯಾಣಿಕ ಬೇರೆಡೆ ಹೋಗಿ ಬಾಂಬ್​ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದರು - ಎಡಿಜಿಪಿ ಅಲೋಕ್​​ಕುಮಾರ್
ಎಡಿಜಿಪಿ ಅಲೋಕ ಕುಮಾರ್​
TV9 Web
| Edited By: |

Updated on:Nov 21, 2022 | 11:48 AM

Share

ದಕ್ಷಿಣ ಕನ್ನಡ: ಮಂಗಳೂರಿನ ಕಂಕನಾಡಿ ಸಮೀಪ ಆಟೋ ರಿಕ್ಷಾದಲ್ಲಿ ಸಂಭವಿಸಿದ ನಿಗೂಢ ಸ್ಪೋಟಕ್ಕೆ (Mangaluru Auto Blast Case) ಸಂಬಂಧಿಸಿದಂತೆ, ಆಟೋ ಪ್ರಯಾಣಿಕ ಬೇರೆಡೆ ಹೋಗಿ ಬಾಂಬ್​ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದರು. ಆದರೆ ಆಕಸ್ಮಿಕವಾಗಿ ಆಟೋದಲ್ಲಿ ಬಾಂಬ್​ ಬ್ಲಾಸ್ಟ್​​ ಆಗಿದೆ ಎಂದು ಎಡಿಜಿಪಿ ಅಲೋಕ್​​ಕುಮಾರ್ (ADGP Alok Kumar) ಹೇಳಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಇರೋದು ಯಾರು ಅನ್ನೋ ಮಾಹಿತಿ ಸಿಕ್ಕಿದೆ. ಶಂಕಿತನಿಗೆ ಲಿಂಕ್​ ಇರುವ ಎಲ್ಲಾ ಸ್ಥಳಕ್ಕೂ ನಮ್ಮ ತಂಡ ಹೋಗಿದೆ. ಶಂಕಿತನ ಗುರುತು ಖಚಿತಪಡಿಸಲು ಅವರ ಸಂಬಂಧಿಕರನ್ನು ಕರೆದಿದ್ದೇವೆ. ಸಂಬಂಧಿಕರು ಗುರುತಿಸಿದ ನಂತರ  ಆರೋಪಿ ಯಾರು ಅಂತ ಖಚಿತಪಡಿಸುತ್ತೇವೆ ಎಂದು ತಿಳಿಸಿದರು.

ಆರೋಪಿಯ ಮುಖದಲ್ಲಿ ಶೇಕಡಾ 45ರಷ್ಟು ಸುಟ್ಟಗಾಯವಾಗಿದೆ. ಮಾತನಾಡುವ ಪರಿಸ್ಥಿತಿಯಲ್ಲಿ ಆರೋಪಿ ಇಲ್ಲ. ಇಂದು (ನ.20) ರಾತ್ರಿ ಅಥವಾ ನಾಳೆವರೆಗು (ನ.21) ವಿಚಾರಣೆ ಮುಂದುವರಿಯಲಿದೆ. ಕೇಂದ್ರದ ಅಧಿಕಾರಿಗಳ ಸಂಪರ್ಕಿವಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಚುರುಕಿನಿಂದ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Sun, 20 November 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ