AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಿದ ಬಜರಂಗ ದಳ ಕಾರ್ಯಕರ್ತರು!

ಬಜರಂಗದಳದ ಕಾರ್ಯಕರ್ತರು ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ವೃತ್ತ ಅಂತ ನಾಮಫಲಕ ಅಳವಡಿಸಿದ್ದಾರೆ. ಸದ್ಯ ಮಂಗಳೂರು ಪಾಲಿಕೆ ಲೇಡಿಹಿಲ್ ವೃತ್ತದ ಹೆಸರು ಬದಲಾವಣೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಂಡಿದೆ.

ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಿದ ಬಜರಂಗ ದಳ ಕಾರ್ಯಕರ್ತರು!
ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಿದ ಬಜರಂಗ ದಳ ಕಾರ್ಯಕರ್ತರು!
TV9 Web
| Updated By: ಆಯೇಷಾ ಬಾನು|

Updated on: Jan 26, 2022 | 2:19 PM

Share

ಮಂಗಳೂರು: ಕೇಂದ್ರ ಸರ್ಕಾರದಿಂದ ನಾರಾಯಣ ಗುರು ಟ್ಯಾಬ್ಲೋ ತಿರಸ್ಕಾರ ಖಂಡಿಸಿ ಜನಾರ್ದನ ಪೂಜಾರಿ ನೇತೃತ್ವದ ಸ್ವಾಭಿಮಾನಿ ನಡಿಗೆ ನಡೆಯುತ್ತಿದೆ. ಈ ಸಂಬಂಧಿಸಿ ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಲಾಗಿದೆ.

ಬಜರಂಗದಳದ ಕಾರ್ಯಕರ್ತರು ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ವೃತ್ತ ಅಂತ ನಾಮಫಲಕ ಅಳವಡಿಸಿದ್ದಾರೆ. ಸದ್ಯ ಮಂಗಳೂರು ಪಾಲಿಕೆ ಲೇಡಿಹಿಲ್ ವೃತ್ತದ ಹೆಸರು ಬದಲಾವಣೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಲವು ವರ್ಷಗಳಿಂದ ಲೇಡಿಹಿಲ್ ವೃತ್ತ ಅಂತಾನೆ ಅಧಿಕೃತ ದಾಖಲೆಗಳಿವೆ. ಆದ್ರೆ ವೃತ್ತದ ಹೆಸರು ನಾರಾಯಣ ಗುರು ವೃತ್ತ ಅಂತ ಬದಲಿಸಲು ಬಿಜೆಪಿ ಪ್ರಸ್ತಾಪಿಸಿದೆ. ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ನಾರಾಯಣ ಗುರು ಹೆಸರಿಡಲು ಲಿಖಿತ ಆಕ್ಷೇಪ ವ್ಯಕ್ತವಾಗಿದೆ. ಹೀಗಾಗಿ ಪಾಲಿಕೆ ಯಾವುದೇ ನಿರ್ಧಾರಕ್ಕೆ ಬಾರದೇ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ವಿವಾದದ ಬೆನ್ನಲ್ಲೇ ಬಜರಂಗದಳ ನಾರಾಯಣ ಗುರು ವೃತ್ತ ಎಂದು ನಾಮಫಲಕ ಅಳವಡಿಸಿದೆ.

ಇದನ್ನೂ ಓದಿ: Sonu Nigam: ‘ಒಂದು ವೇಳೆ ಅವರಿದ್ದಿದ್ದರೆ..’; ಪದ್ಮಶ್ರೀ ಪ್ರಶಸ್ತಿಯನ್ನು ತಾಯಿಗೆ ಅರ್ಪಿಸಿ ಸೋನು ನಿಗಮ್ ಮಾತು

10 ತಿಂಗಳಲ್ಲೇ 7 ಸಾವಿರ ಟನ್‌ ಮೀನು ಉತ್ಪಾದಿಸಿ ನಂ 1 ಸ್ಥಾನ ಪಡೆದ ಬಿಸಿಲ ಜಿಲ್ಲೆ ಯಾದಗಿರಿ

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?