AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಿದ ಬಜರಂಗ ದಳ ಕಾರ್ಯಕರ್ತರು!

ಬಜರಂಗದಳದ ಕಾರ್ಯಕರ್ತರು ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ವೃತ್ತ ಅಂತ ನಾಮಫಲಕ ಅಳವಡಿಸಿದ್ದಾರೆ. ಸದ್ಯ ಮಂಗಳೂರು ಪಾಲಿಕೆ ಲೇಡಿಹಿಲ್ ವೃತ್ತದ ಹೆಸರು ಬದಲಾವಣೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಂಡಿದೆ.

ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಿದ ಬಜರಂಗ ದಳ ಕಾರ್ಯಕರ್ತರು!
ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಿದ ಬಜರಂಗ ದಳ ಕಾರ್ಯಕರ್ತರು!
TV9 Web
| Edited By: |

Updated on: Jan 26, 2022 | 2:19 PM

Share

ಮಂಗಳೂರು: ಕೇಂದ್ರ ಸರ್ಕಾರದಿಂದ ನಾರಾಯಣ ಗುರು ಟ್ಯಾಬ್ಲೋ ತಿರಸ್ಕಾರ ಖಂಡಿಸಿ ಜನಾರ್ದನ ಪೂಜಾರಿ ನೇತೃತ್ವದ ಸ್ವಾಭಿಮಾನಿ ನಡಿಗೆ ನಡೆಯುತ್ತಿದೆ. ಈ ಸಂಬಂಧಿಸಿ ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಲಾಗಿದೆ.

ಬಜರಂಗದಳದ ಕಾರ್ಯಕರ್ತರು ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ವೃತ್ತ ಅಂತ ನಾಮಫಲಕ ಅಳವಡಿಸಿದ್ದಾರೆ. ಸದ್ಯ ಮಂಗಳೂರು ಪಾಲಿಕೆ ಲೇಡಿಹಿಲ್ ವೃತ್ತದ ಹೆಸರು ಬದಲಾವಣೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಲವು ವರ್ಷಗಳಿಂದ ಲೇಡಿಹಿಲ್ ವೃತ್ತ ಅಂತಾನೆ ಅಧಿಕೃತ ದಾಖಲೆಗಳಿವೆ. ಆದ್ರೆ ವೃತ್ತದ ಹೆಸರು ನಾರಾಯಣ ಗುರು ವೃತ್ತ ಅಂತ ಬದಲಿಸಲು ಬಿಜೆಪಿ ಪ್ರಸ್ತಾಪಿಸಿದೆ. ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ನಾರಾಯಣ ಗುರು ಹೆಸರಿಡಲು ಲಿಖಿತ ಆಕ್ಷೇಪ ವ್ಯಕ್ತವಾಗಿದೆ. ಹೀಗಾಗಿ ಪಾಲಿಕೆ ಯಾವುದೇ ನಿರ್ಧಾರಕ್ಕೆ ಬಾರದೇ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ವಿವಾದದ ಬೆನ್ನಲ್ಲೇ ಬಜರಂಗದಳ ನಾರಾಯಣ ಗುರು ವೃತ್ತ ಎಂದು ನಾಮಫಲಕ ಅಳವಡಿಸಿದೆ.

ಇದನ್ನೂ ಓದಿ: Sonu Nigam: ‘ಒಂದು ವೇಳೆ ಅವರಿದ್ದಿದ್ದರೆ..’; ಪದ್ಮಶ್ರೀ ಪ್ರಶಸ್ತಿಯನ್ನು ತಾಯಿಗೆ ಅರ್ಪಿಸಿ ಸೋನು ನಿಗಮ್ ಮಾತು

10 ತಿಂಗಳಲ್ಲೇ 7 ಸಾವಿರ ಟನ್‌ ಮೀನು ಉತ್ಪಾದಿಸಿ ನಂ 1 ಸ್ಥಾನ ಪಡೆದ ಬಿಸಿಲ ಜಿಲ್ಲೆ ಯಾದಗಿರಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ