AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಿದ ಬಜರಂಗ ದಳ ಕಾರ್ಯಕರ್ತರು!

ಬಜರಂಗದಳದ ಕಾರ್ಯಕರ್ತರು ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ವೃತ್ತ ಅಂತ ನಾಮಫಲಕ ಅಳವಡಿಸಿದ್ದಾರೆ. ಸದ್ಯ ಮಂಗಳೂರು ಪಾಲಿಕೆ ಲೇಡಿಹಿಲ್ ವೃತ್ತದ ಹೆಸರು ಬದಲಾವಣೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಂಡಿದೆ.

ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಿದ ಬಜರಂಗ ದಳ ಕಾರ್ಯಕರ್ತರು!
ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಿದ ಬಜರಂಗ ದಳ ಕಾರ್ಯಕರ್ತರು!
TV9 Web
| Edited By: ಆಯೇಷಾ ಬಾನು|

Updated on: Jan 26, 2022 | 2:19 PM

Share

ಮಂಗಳೂರು: ಕೇಂದ್ರ ಸರ್ಕಾರದಿಂದ ನಾರಾಯಣ ಗುರು ಟ್ಯಾಬ್ಲೋ ತಿರಸ್ಕಾರ ಖಂಡಿಸಿ ಜನಾರ್ದನ ಪೂಜಾರಿ ನೇತೃತ್ವದ ಸ್ವಾಭಿಮಾನಿ ನಡಿಗೆ ನಡೆಯುತ್ತಿದೆ. ಈ ಸಂಬಂಧಿಸಿ ಪೂಜಾರಿ ನಡಿಗೆ ಬೆನ್ನಲ್ಲೇ ವಿವಾದಿತ ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಲಾಗಿದೆ.

ಬಜರಂಗದಳದ ಕಾರ್ಯಕರ್ತರು ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ವೃತ್ತ ಅಂತ ನಾಮಫಲಕ ಅಳವಡಿಸಿದ್ದಾರೆ. ಸದ್ಯ ಮಂಗಳೂರು ಪಾಲಿಕೆ ಲೇಡಿಹಿಲ್ ವೃತ್ತದ ಹೆಸರು ಬದಲಾವಣೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಲವು ವರ್ಷಗಳಿಂದ ಲೇಡಿಹಿಲ್ ವೃತ್ತ ಅಂತಾನೆ ಅಧಿಕೃತ ದಾಖಲೆಗಳಿವೆ. ಆದ್ರೆ ವೃತ್ತದ ಹೆಸರು ನಾರಾಯಣ ಗುರು ವೃತ್ತ ಅಂತ ಬದಲಿಸಲು ಬಿಜೆಪಿ ಪ್ರಸ್ತಾಪಿಸಿದೆ. ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ನಾರಾಯಣ ಗುರು ಹೆಸರಿಡಲು ಲಿಖಿತ ಆಕ್ಷೇಪ ವ್ಯಕ್ತವಾಗಿದೆ. ಹೀಗಾಗಿ ಪಾಲಿಕೆ ಯಾವುದೇ ನಿರ್ಧಾರಕ್ಕೆ ಬಾರದೇ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ವಿವಾದದ ಬೆನ್ನಲ್ಲೇ ಬಜರಂಗದಳ ನಾರಾಯಣ ಗುರು ವೃತ್ತ ಎಂದು ನಾಮಫಲಕ ಅಳವಡಿಸಿದೆ.

ಇದನ್ನೂ ಓದಿ: Sonu Nigam: ‘ಒಂದು ವೇಳೆ ಅವರಿದ್ದಿದ್ದರೆ..’; ಪದ್ಮಶ್ರೀ ಪ್ರಶಸ್ತಿಯನ್ನು ತಾಯಿಗೆ ಅರ್ಪಿಸಿ ಸೋನು ನಿಗಮ್ ಮಾತು

10 ತಿಂಗಳಲ್ಲೇ 7 ಸಾವಿರ ಟನ್‌ ಮೀನು ಉತ್ಪಾದಿಸಿ ನಂ 1 ಸ್ಥಾನ ಪಡೆದ ಬಿಸಿಲ ಜಿಲ್ಲೆ ಯಾದಗಿರಿ

Follow Us
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು