AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore News: ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ

ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ.

Mangalore News: ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ
ಮಂಗಳೂರು ಕದ್ರಿ ಮಂಜುನಾಥ ದೇಗುಲದ ಎದುರು ಹಾಕಿರುವ ಬ್ಯಾನರ್
TV9 Web
| Edited By: |

Updated on: Jan 19, 2023 | 12:13 PM

Share

ಮಂಗಳೂರು: ಹಿಂದೂ ದೇವಸ್ಥಾನಗಳ ವಿಶೇಷ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಅನ್ಯಧರ್ಮೀಯರಿಗೆ ನಿಷೇಧ ಹೇರುವ ಬ್ಯಾನರ್​ಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಲೇ ಇವೆ. ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ ಶಾಖೆ ಕದ್ರಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇದೇ ಬ್ಯಾನರ್​ನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಆರೋಪಿಯ ಉಲ್ಲೇಖವೂ ಇರುವುದು ಹಲವರ ಗಮನ ಸೆಳೆದಿದೆ. ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ’ ಎಂದು ಬ್ಯಾನರ್​ನಲ್ಲಿ ಹೇಳಲಾಗಿದೆ. ‘ಕುಕ್ಕರ್ ಬಾಂಬ್ ಆರೋಪಿಯು ಮೊದಲು ಕದ್ರಿ ದೇವಸ್ಥಾನವನ್ನೇ ಟಾರ್ಗೆಟ್ ಮಾಡಿದ್ದ. ಅಂಥ ಮನಸ್ಥಿತಿ ಇರುವವರಿಗೆ ಮತ್ತು ವಿಗ್ರಹಾರಾಧನೆಯನ್ನು ಹರಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್​ನಲ್ಲಿ ಬರೆಯಲಾಗಿದೆ.

ಕದ್ರಿ ಜಾತ್ರಾ ಮಹೋತ್ಸವವು ಜನವರಿ 14 ರಿಂದ ಜನವರಿ 23ರವರೆಗೆ ನಡೆಯಲಿದೆ. ಒಂಬತ್ತು ದಿನಗಳ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ