AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore News: ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ

ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ.

Mangalore News: ಮಂಗಳೂರು ದೇವಸ್ಥಾನದ ಎದುರು ಕಾಣಿಸಿಕೊಂಡ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬ್ಯಾನರ್; ಕುಕ್ಕರ್ ಬಾಂಬ್ ಉಲ್ಲೇಖ
ಮಂಗಳೂರು ಕದ್ರಿ ಮಂಜುನಾಥ ದೇಗುಲದ ಎದುರು ಹಾಕಿರುವ ಬ್ಯಾನರ್
TV9 Web
| Edited By: |

Updated on: Jan 19, 2023 | 12:13 PM

Share

ಮಂಗಳೂರು: ಹಿಂದೂ ದೇವಸ್ಥಾನಗಳ ವಿಶೇಷ ಕಾರ್ಯಕ್ರಮಗಳು, ಜಾತ್ರೆಗಳಲ್ಲಿ ಅನ್ಯಧರ್ಮೀಯರಿಗೆ ನಿಷೇಧ ಹೇರುವ ಬ್ಯಾನರ್​ಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಲೇ ಇವೆ. ಈ ಬಾರಿ ಮಂಗಳೂರಿನ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ವ್ಯಾಪಾರ ನಿಷೇಧದ ಬ್ಯಾನರ್ ಕಾಣಿಸಿಕೊಂಡಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ ಶಾಖೆ ಕದ್ರಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇದೇ ಬ್ಯಾನರ್​ನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಆರೋಪಿಯ ಉಲ್ಲೇಖವೂ ಇರುವುದು ಹಲವರ ಗಮನ ಸೆಳೆದಿದೆ. ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ’ ಎಂದು ಬ್ಯಾನರ್​ನಲ್ಲಿ ಹೇಳಲಾಗಿದೆ. ‘ಕುಕ್ಕರ್ ಬಾಂಬ್ ಆರೋಪಿಯು ಮೊದಲು ಕದ್ರಿ ದೇವಸ್ಥಾನವನ್ನೇ ಟಾರ್ಗೆಟ್ ಮಾಡಿದ್ದ. ಅಂಥ ಮನಸ್ಥಿತಿ ಇರುವವರಿಗೆ ಮತ್ತು ವಿಗ್ರಹಾರಾಧನೆಯನ್ನು ಹರಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್​ನಲ್ಲಿ ಬರೆಯಲಾಗಿದೆ.

ಕದ್ರಿ ಜಾತ್ರಾ ಮಹೋತ್ಸವವು ಜನವರಿ 14 ರಿಂದ ಜನವರಿ 23ರವರೆಗೆ ನಡೆಯಲಿದೆ. ಒಂಬತ್ತು ದಿನಗಳ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​