AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು;ಭೋಜೇಗೌಡ ಗಂಭೀರ ಆರೋಪ

ಇತ್ತೀಚೆಗಷ್ಟೇ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಬಂದಿದೆ. ಈ ಮಧ್ಯೆ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ(SL Bhojegowda) ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿ ಮಾಸ್​ ಕಾಪಿ ಆಗುತ್ತಿತ್ತು ಎಂದು ಆರೋಪಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು;ಭೋಜೇಗೌಡ ಗಂಭೀರ ಆರೋಪ
ಭೋಜೇಗೌಡ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 19, 2024 | 3:55 PM

Share

ದಕ್ಷಿಣ ಕನ್ನಡ, ಮೇ.19: ಈ ಹಿಂದೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ(SSLC Exam)ಯಲ್ಲಿ ಮಾಸ್ ಕಾಪಿ‌ ಆಗುತ್ತಿತ್ತು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ(SL Bhojegowda) ಆರೋಪ ಮಾಡಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುತ್ತಿತ್ತು. ಈ ಹಿನ್ನಲೆ ನೈರುತ್ಯ ಕ್ಷೇತ್ರಗಳಿಗೆ ಪರೀಕ್ಷೆ ಸಮಯ ಅನ್ಯಾಯ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್‌ನಲ್ಲಿ ಹೇಳಿದ್ದೆ. ಜೊತೆಗೆ ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಕುರಿತು ಪರಿಷತ್​​ನಲ್ಲಿ ಆಗ್ರಹಿಸಿದ್ದೆ ಎಂದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ‘ ಆಗ ಆ ಭಾಗದಲ್ಲಿ ಮಾಸ್ ಕಾಪಿ‌ ಆಗ್ತಾ ಇತ್ತು ಎಂದು ಪರೋಕ್ಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಪಿ ಆಗುತ್ತಿತ್ತು ಎಂದು ಆರೋಪಿಸಿದ್ದಾರೆ. ಅದನ್ನು ತಡೆದು ಮಾಸ್ ಕಾಪಿ ನಿಲ್ಲಿಸಲು‌ ಕ್ಯಾಮಾರ ಹಾಕಲು ಹೇಳಿದ್ದೆ. ಅದರ ಪರಿಣಾಮ ಈ ಬಾರಿ‌ ಪರೀಕ್ಷೆಯಲ್ಲಿ ಸಿಸಿಟಿವಿ ಹಾಕಿದ್ದಾರೆ. ಹೀಗಾಗಿ ಈ ಬಾರಿ ಸರಿಯಾಗಿ ಪರೀಕ್ಷೆ ನಡೆದು ಫಲಿತಾಂಶ ಬಂದಿದೆ ಎಂದರು.

ಇದನ್ನೂ ಓದಿ:ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಬಹಳ ಹಿಂದಿನಿಂದಲೂ ಅನ್ಯಾಯ ಆಗ್ತಾ ಇದೆ ಎಂದು ಹೋರಾಟ ಮಾಡಿದ್ದೆ. ನಿಜವಾದ ಶಿಕ್ಷಣ ಸಿಗಬೇಕು ಎಂದು  ಪರಿಷತ್​ನಲ್ಲಿ‌ ಆಗ್ರಹಿಸಿದ್ದೆ. ಈಗ ನಾವು ಮತ್ತೆ ಅದರ ಬಗ್ಗೆ ಧ್ವನಿ ಎತ್ತಬೇಕಿದೆ. ಈ ಹಿಂದಿನ ಅನಾಹುತದ ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು. ಈಗಿನ ರಿಸಲ್ಟ್ ನೋಡಿಯಾದ್ರೂ ಹಿಂದಿನ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಈ ಬಗ್ಗೆ ನಾನು ಮುಂದೆ ಪರಿಷತ್​ನಲ್ಲಿ ಆಗ್ರಹ‌ ಮಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ