AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore News: ಬೈಕ್ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಸಹ್ಯಾದ್ರಿ ಕಾಲೇಜು ಸಮೀಪದ ಅಡ್ಯಾರ್‌ನಲ್ಲಿ ಬುಧವಾರ ನಡೆದಿದೆ. ಮೃತರನ್ನು ಮೊಹಮ್ಮದ್ ನಶಾತ್ (21) ಎಂದು ಗುರುತಿಸಲಾಗಿದೆ.

Mangalore News: ಬೈಕ್ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೈಕ್​ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 20, 2023 | 1:41 PM

Share

ಮಂಗಳೂರು: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿ(Engineering Student)ಯೊರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಸಹ್ಯಾದ್ರಿ ಕಾಲೇಜು ಸಮೀಪದ ಅಡ್ಯಾರ್‌ನಲ್ಲಿ ಬುಧವಾರ ನಡೆದಿದೆ. ಮೃತರನ್ನು ಮೊಹಮ್ಮದ್ ನಶಾತ್ (21) ಎಂದು ಗುರುತಿಸಲಾಗಿದೆ. ಸ್ಥಳೀಯ ವರದಿಗಳ ಪ್ರಕಾರ, ಇಂಜಿನಿಯರಿಂಗ್ ವಿದ್ಯಾರ್ಥಿಯಾದ ನಶಾತ್ ಅವರು ಬೆಳಿಗ್ಗೆ 11.30 ರ ಸುಮಾರಿಗೆ ಕಾಲೇಜಿಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ. ಇನ್ನು ಭೀಕರ ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಶಾತ್ ಅವರ ಮೋಟಾರ್‌ಸೈಕಲ್ ಬ್ಯಾಲೆನ್ಸ್ ಕಳೆದುಕೊಂಡು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ವೇಗದಲ್ಲಿ ಬರುತ್ತಿದ್ದ ಮೃತ ವಿದ್ಯಾರ್ಥಿ ಮೊಹಮ್ಮದ್ ನಶಾತ್ ಅವರು ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ಅವರ ಬೈಕ್​ನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಇನ್ನು ಬೈಕ್​ ಡಿವೈಡರ್​ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಮೃತ ಯುವಕ ಗಾಳಿಯಲ್ಲಿ ಮೇಲಕ್ಕೆ ಹಾರಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಆತನ ಹೆಲ್ಮೇಟ್​ ಕೂಡ ಕೆಳಗಡೆ ಬಿದ್ದಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Published On - 1:40 pm, Thu, 20 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ