AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ಪ್ರಚೋದನೆ ಭಾಷಣ; ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್

ಅ‌ಕ್ಟೋಬರ್ 4ರಂದು ಸುರತ್ಕಲ್​ನಲ್ಲಿ ಭಜರಂಗದಳ ಮತ್ತು ದುರ್ಗಾ ವಾಹಿನಿ ಸುರತ್ಕಲ್ ಪ್ರಖಂಡ ಜನಜಾಗೃತಿ ಸಭೆಯಲ್ಲಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ್ ಭಾಷಣದಲ್ಲಿ ಕೆಲ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು.

ಕೋಮು ಪ್ರಚೋದನೆ ಭಾಷಣ; ಚೈತ್ರಾ ಕುಂದಾಪುರ ವಿರುದ್ಧ ಎಫ್ಐಆರ್
ಚೈತ್ರಾ ಕುಂದಾಪುರ
Follow us
TV9 Web
| Updated By: guruganesh bhat

Updated on:Oct 07, 2021 | 11:48 PM

ಮಂಗಳೂರು: ಕೋಮು ಪ್ರಚೋದನೆ ಭಾಷಣ ಮಾಡಿದ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅ‌ಕ್ಟೋಬರ್ 4ರಂದು ಸುರತ್ಕಲ್​ನಲ್ಲಿ ಭಜರಂಗದಳ ಮತ್ತು ದುರ್ಗಾ ವಾಹಿನಿ ಸುರತ್ಕಲ್ ಪ್ರಖಂಡ ಜನಜಾಗೃತಿ ಸಭೆಯಲ್ಲಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ್ ಭಾಷಣದಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು.

ಜತೆಗೆ ಅವರು ತಮ್ಮ ಭಾಷಣದಲ್ಲಿ ಒಂದು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದರು. ಅವರ ಭಾಷಣದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು ಅಲ್ಲದೇ ಸುರತ್ಕಲ್​ನಲ್ಲಿ ಅವರು ಮಾಡಿದ ಭಾಷಣ ವಿವಾದದ ಕಿಡಿಯನ್ನೇ ಹೊತ್ತಿಸಿತ್ತು. ಭಾಷಣದ ಸುತ್ತ ವಾದ ವಿವಾದದ ಮಾತುಗಳು ಕೇಳಿಬಂದಿದ್ದವು.

ಅನ್ಯಧರ್ಮದವರ ಜತೆ ಹಿಂದೂ ಯುವತಿಯರು ತೆರಳುವುದನ್ನು ಭಜರಂಗದಳದ ಸದಸ್ಯರು ಮಾಡಿದರೆ ನೈತಿಕ ಪೊಲೀಸ್​ಗಿರಿ ಆಗುತ್ತದೆ ಅಂತಾದಲ್ಲಿ ಅದನ್ನು ದುರ್ಗಾವಾಹಿನಿಯ ಸದಸ್ಯೆಯರು ಮಾಡಬೇಕು. ಅನ್ಯಧರ್ಮದ ಮಹಿಳೆಯರನ್ನು ಮದುವೆಯಾಗಲೂ ನಮಗೆ ಗೊತ್ತು ಎಂಬಿತ್ಯಾದಿಯಾಗಿ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದರು.

ಇದನ್ನೂ ಓದಿ:

 17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು

Kambala: ಕಂಬಳ ಕ್ರೀಡೆಗೆ ಮಹಿಳಾ ಸಾರಥಿಗಳು; ಐವರು ಯುವತಿಯರಿಗೆ ತರಬೇತಿ ನೀಡಲು ತಯಾರಿ

Published On - 11:37 pm, Thu, 7 October 21

ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ