AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸರ್‌ ಹೊಡೆದಿದ್ದಕ್ಕೆ ಟಕ್ಕರ್​​! ಕ್ರಿಕೆಟ್ ಆಟಗಾರರನ್ನು ಅಟ್ಟಾಡಿಸಿಕೊಂಡು ಹೋದ ಜೇನುನೊಣಗಳ ಹಿಂಡು

Bee attack: ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ.

ಅಶೋಕ್​ ಪೂಜಾರಿ
| Edited By: ಸಾಧು ಶ್ರೀನಾಥ್​|

Updated on: Feb 05, 2024 | 1:06 PM

Share

ಮಂಗಳೂರು, ಫೆಬ್ರವರಿ 5: ಕ್ರಿಕೆಟ್ ಆಟಗಾರರ ಮೇಲೆ ಜೇನುನೊಣಗಳ ಹಿಂಡು ದಾಳಿ (Bee attack) ಮಾಡಿದೆ. ದಕ್ಷಿಣ ಕನ್ನಡ ಜಲ್ಲೆಯ ಉಳ್ಳಾಲ ತಾಲೂಕಿನ ಒಂಬತ್ತುಕೆರೆ ಮೃದಾನದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಆಯೋಜನೆ ಮಾಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಲವು ತಂಡಗಳು ಭಾಗವಹಿಸಿದ್ದವು.

ಪಂದ್ಯಾಟದ ನಡುವೆ ಆಟಗಾರನೊಬ್ಬ ಸಿಕ್ಸರ್‌ ಹೊಡೆದುಬಿಟ್ಟ. ಬಾಲು ಸೀದಾ ಹೋಗಿ ಮೈದಾನದಿಂದ ಹೊರಗೆ ತೆಂಗಿನ ಮರಕ್ಕೆ ಬಿತ್ತು. ಆದರೆ ಆ ತಂಗಿನ ಮರದಲ್ಲಿ ಜೇನುಗೂಡು ಕಟ್ಟಿತ್ತು. ಸೀದಾ ಆ ಜೇನುಗೂಡಿಗೆ ಚೆಂಡು ಬಡಿದಿದೆ.

ಅಷ್ಟೇ… ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ