AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸರ್‌ ಹೊಡೆದಿದ್ದಕ್ಕೆ ಟಕ್ಕರ್​​! ಕ್ರಿಕೆಟ್ ಆಟಗಾರರನ್ನು ಅಟ್ಟಾಡಿಸಿಕೊಂಡು ಹೋದ ಜೇನುನೊಣಗಳ ಹಿಂಡು

Bee attack: ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ.

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Feb 05, 2024 | 1:06 PM

Share

ಮಂಗಳೂರು, ಫೆಬ್ರವರಿ 5: ಕ್ರಿಕೆಟ್ ಆಟಗಾರರ ಮೇಲೆ ಜೇನುನೊಣಗಳ ಹಿಂಡು ದಾಳಿ (Bee attack) ಮಾಡಿದೆ. ದಕ್ಷಿಣ ಕನ್ನಡ ಜಲ್ಲೆಯ ಉಳ್ಳಾಲ ತಾಲೂಕಿನ ಒಂಬತ್ತುಕೆರೆ ಮೃದಾನದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಆಯೋಜನೆ ಮಾಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಲವು ತಂಡಗಳು ಭಾಗವಹಿಸಿದ್ದವು.

ಪಂದ್ಯಾಟದ ನಡುವೆ ಆಟಗಾರನೊಬ್ಬ ಸಿಕ್ಸರ್‌ ಹೊಡೆದುಬಿಟ್ಟ. ಬಾಲು ಸೀದಾ ಹೋಗಿ ಮೈದಾನದಿಂದ ಹೊರಗೆ ತೆಂಗಿನ ಮರಕ್ಕೆ ಬಿತ್ತು. ಆದರೆ ಆ ತಂಗಿನ ಮರದಲ್ಲಿ ಜೇನುಗೂಡು ಕಟ್ಟಿತ್ತು. ಸೀದಾ ಆ ಜೇನುಗೂಡಿಗೆ ಚೆಂಡು ಬಡಿದಿದೆ.

ಅಷ್ಟೇ… ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?