AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸರ್‌ ಹೊಡೆದಿದ್ದಕ್ಕೆ ಟಕ್ಕರ್​​! ಕ್ರಿಕೆಟ್ ಆಟಗಾರರನ್ನು ಅಟ್ಟಾಡಿಸಿಕೊಂಡು ಹೋದ ಜೇನುನೊಣಗಳ ಹಿಂಡು

Bee attack: ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ.

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Feb 05, 2024 | 1:06 PM

Share

ಮಂಗಳೂರು, ಫೆಬ್ರವರಿ 5: ಕ್ರಿಕೆಟ್ ಆಟಗಾರರ ಮೇಲೆ ಜೇನುನೊಣಗಳ ಹಿಂಡು ದಾಳಿ (Bee attack) ಮಾಡಿದೆ. ದಕ್ಷಿಣ ಕನ್ನಡ ಜಲ್ಲೆಯ ಉಳ್ಳಾಲ ತಾಲೂಕಿನ ಒಂಬತ್ತುಕೆರೆ ಮೃದಾನದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಆಯೋಜನೆ ಮಾಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಲವು ತಂಡಗಳು ಭಾಗವಹಿಸಿದ್ದವು.

ಪಂದ್ಯಾಟದ ನಡುವೆ ಆಟಗಾರನೊಬ್ಬ ಸಿಕ್ಸರ್‌ ಹೊಡೆದುಬಿಟ್ಟ. ಬಾಲು ಸೀದಾ ಹೋಗಿ ಮೈದಾನದಿಂದ ಹೊರಗೆ ತೆಂಗಿನ ಮರಕ್ಕೆ ಬಿತ್ತು. ಆದರೆ ಆ ತಂಗಿನ ಮರದಲ್ಲಿ ಜೇನುಗೂಡು ಕಟ್ಟಿತ್ತು. ಸೀದಾ ಆ ಜೇನುಗೂಡಿಗೆ ಚೆಂಡು ಬಡಿದಿದೆ.

ಅಷ್ಟೇ… ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!