AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕ್ಸರ್‌ ಹೊಡೆದಿದ್ದಕ್ಕೆ ಟಕ್ಕರ್​​! ಕ್ರಿಕೆಟ್ ಆಟಗಾರರನ್ನು ಅಟ್ಟಾಡಿಸಿಕೊಂಡು ಹೋದ ಜೇನುನೊಣಗಳ ಹಿಂಡು

Bee attack: ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ.

ಅಶೋಕ್​ ಪೂಜಾರಿ
| Edited By: ಸಾಧು ಶ್ರೀನಾಥ್​|

Updated on: Feb 05, 2024 | 1:06 PM

Share

ಮಂಗಳೂರು, ಫೆಬ್ರವರಿ 5: ಕ್ರಿಕೆಟ್ ಆಟಗಾರರ ಮೇಲೆ ಜೇನುನೊಣಗಳ ಹಿಂಡು ದಾಳಿ (Bee attack) ಮಾಡಿದೆ. ದಕ್ಷಿಣ ಕನ್ನಡ ಜಲ್ಲೆಯ ಉಳ್ಳಾಲ ತಾಲೂಕಿನ ಒಂಬತ್ತುಕೆರೆ ಮೃದಾನದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಆಯೋಜನೆ ಮಾಡಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಲವು ತಂಡಗಳು ಭಾಗವಹಿಸಿದ್ದವು.

ಪಂದ್ಯಾಟದ ನಡುವೆ ಆಟಗಾರನೊಬ್ಬ ಸಿಕ್ಸರ್‌ ಹೊಡೆದುಬಿಟ್ಟ. ಬಾಲು ಸೀದಾ ಹೋಗಿ ಮೈದಾನದಿಂದ ಹೊರಗೆ ತೆಂಗಿನ ಮರಕ್ಕೆ ಬಿತ್ತು. ಆದರೆ ಆ ತಂಗಿನ ಮರದಲ್ಲಿ ಜೇನುಗೂಡು ಕಟ್ಟಿತ್ತು. ಸೀದಾ ಆ ಜೇನುಗೂಡಿಗೆ ಚೆಂಡು ಬಡಿದಿದೆ.

ಅಷ್ಟೇ… ಡಿಸ್ಟರ್ಬ್ ಆದ ಜೇನುನೊಣಗಳಿಗೆ ಅದು ಹೇಗೆ ತಿಳಿಯಿತೋ ಮೈದಾನದೊಳಕ್ಕೆ ದಾಳಿಯಿಟ್ಟಿವೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ. ಕೊನೆಗೆ ಜೇನುನೊಣಗಳ ದಾಳಿಗೆ ಕ್ರಿಕೆಟ್ ಪಂದ್ಯಾಟವೇ ರದ್ದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ