AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ

ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರಕ್ಕೆ ತನ್ನದೇ ಗೋದಾಮಿನಿಂದ ಅಕ್ಕಿ ಕಳುವುವಾಗುತ್ತಿರುವುದು ತಿಳಿದಿದೆಯೋ ಇಲ್ಲೋ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ.

ಮಂಗಳೂರು: ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರ; ತನ್ನದೇ ಗೋದಾಮಿನಿಂದ ಕೋಟ್ಯಾಂತರ ರೂ. ಅಕ್ಕಿ ಮಾಯ
ಪಡಿತರ ಅಕ್ಕಿ ಗೌಡೌನ
ಅಶೋಕ್​ ಪೂಜಾರಿ
| Edited By: ವಿವೇಕ ಬಿರಾದಾರ|

Updated on: Aug 18, 2023 | 1:30 PM

Share

ಮಂಗಳೂರು: ರಾಜ್ಯದಲ್ಲಿ ಪಡಿತರ ಅಕ್ಕಿ (Rice) ವಿತರಣೆ ವಿಚಾರವಾಗಿ ಯುದ್ಧವೇ ನಡೆದಿದೆ. ಅನ್ನಭಾಗ್ಯ ಯೋಜನೆ (Anna Bhagya) ಅಡಿ ರಾಜ್ಯ ಸರ್ಕಾರ 10 ಕೇಜಿ ಅಕ್ಕಿ ನೀಡಲು ಘೋಷಿಸಿತ್ತು. ಈಗ ನೀಡುತ್ತಿರುವ ಐದು ಕೇಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ ಐದು ಕೇಜಿ ಅಕ್ಕಿ ನೀಡಲು ನಿರ್ಧರಿಸಿತ್ತು. ಆದರೆ ಇದು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಕ್ಕಿಯ ಬದಲಾಗಿದೆ ಹಣ ನೀಡುತ್ತಿದೆ. ಒಂದು ಕಡೆ ಅಕ್ಕಿ ಇಲ್ಲವೆಂದು ಪೇಚಾಡುವ ಸರ್ಕಾರಕ್ಕೆ ತನ್ನದೇ ಗೋದಾಮಿನಿಂದ ಅಕ್ಕಿ ಕಳುವುವಾಗುತ್ತಿರುವುದು ತಿಳಿದಿದೆಯೋ ಇಲ್ಲೋ. ಹೌದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿದ್ದ ಕೋಟ್ಯಾಂತರ ಮೌಲ್ಯದ ಪಡಿತರ ಅಕ್ಕಿ ನಾಪತ್ತೆಯಾಗಿದೆ.

ಬರೊಬ್ಬರಿ 1.32 ಕೋಟಿ ಮೌಲ್ಯದ 3892 ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿದ್ದು, ಫಿಸ್ಟ್ ತಂತ್ರಾಂಶದಲ್ಲಿ ದಾಸ್ತಾನು ಪರಿಶೀಲಿಸಿದಾಗ ಗೋಲ್ಮಾಲ್ ಪತ್ತೆಯಾಗಿದೆ. ಪಡಿತರ ಅಕ್ಕಿ ಅವ್ಯವಹಾರದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸ್ವಾತಂತ್ರ್ಯೋತ್ಸವ ದಿನ ಮಕ್ಕಳಿಂದ ಸಾವರ್ಕರ್​​ಗೆ ಜೈಕಾರ; ಶಿಕ್ಷಕಿ ಕ್ಷಮೆ ಕೇಳುವಂತೆ ಪೋಷಕರ ಆಗ್ರಹ

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಗಳೂರು ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ಹೋಂಡಾ ಗೋದಾಮಿನ ನಿರ್ವಾಹಕ ವಿಜಯ್ ವಿರುದ್ಧ ದೂರು ನೀಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ