ದಕ್ಷಿಣ ಕನ್ನಡ: ಬೈಕ್ಗೆ ಲಾರಿ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವು; ಮಕ್ಕಳಿಗೆ ಗಾಯ
ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ನಡೆದಿದೆ.

ಸಾಂದರ್ಭಿಕ ಚಿತ್ರ Image Credit source: PTI
Updated on:Nov 06, 2022 | 3:41 PM
ದಕ್ಷಿಣ ಕನ್ನಡ: ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕಲ್ಲಾಪು ಬಳಿ ನಡೆದಿದೆ. ಪತಿ ಗಂಗಾಧರ್, ಪತ್ನಿ ನೇತ್ರಾವತಿ ಮೃತ ದುರ್ದೈವಿಗಳು. ಸ್ಕೂಟರ್ನಲ್ಲಿ ದಂಪತಿ ಮತ್ತು ಇಬ್ಬರು ಮಕ್ಕಳು ತೆರಳುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿದ್ದು, ನೇತ್ರಾವತಿ ಮಗ ಮೋಕ್ಷ, ನೇತ್ರಾವತಿ ಸೋದರಿ ಮಗ ಜ್ಞಾನೇಶ್ಗೆ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:41 pm, Sun, 6 November 22
Related Stories
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
