AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ: ಮಂಗಳೂರು-ಮಂಡ್ಯ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ

ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ , ಮೈಸೂರು ವಿಭಾಗವು ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ಮೈಸೂರು ಮತ್ತು ಮಂಗಳೂರು ನಡುವೆ ದೀಪಾವಳಿ ವಿಶೇಷ ರೈಲನ್ನು ಬಿಡಲು ನಿರ್ಧರಿಸಿದೆ.

ದೀಪಾವಳಿ: ಮಂಗಳೂರು-ಮಂಡ್ಯ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ
ರೈಲು
ವಿವೇಕ ಬಿರಾದಾರ
|

Updated on: Nov 10, 2023 | 12:17 PM

Share

ಮಂಗಳೂರು ನ.10: ದೀಪಾವಳಿ (Deepavali) ಹಬ್ಬ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ (South Western Railway), ಮೈಸೂರು ವಿಭಾಗವು ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ಮೈಸೂರು (Mysore) ಮತ್ತು ಮಂಗಳೂರು (Mangaluru) ನಡುವೆ ದೀಪಾವಳಿ ವಿಶೇಷ ರೈಲನ್ನು ಬಿಡಲು ನಿರ್ಧರಿಸಿದೆ.

ರೈಲು ನಂ.07303: ಮೈಸೂರು-ಮಂಗಳೂರು ಶುಕ್ರವಾರ ರಾತ್ರಿ 8:30 ಕ್ಕೆ ಮೈಸೂರಿನಿಂದ ಹೊರಟು ಶನಿವಾರ ಬೆಳಿಗ್ಗೆ 09:40 ಕ್ಕೆ ಮಂಗಳೂರು ತಲುಪಲಿದೆ. ರೈಲು ಮಂಡ್ಯ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ ಮಾರ್ಗದ ಮೂಲಕ ಮಂಗಳೂರು ಜಂಕ್ಷನ್​ಗೆ ತಲುಪಲಿದೆ.

ಇದನ್ನೂ ಓದಿ: ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ 2 ವಿಶೇಷ ಎಕ್ಸಪ್ರೆಸ್​ ರೈಲು: ಯಾವ ಯಾವ ನಗರ ಮಧ್ಯೆ ಸಂಚಾರ? ಇಲ್ಲಿದೆ ಮಾಹಿತಿ

ರೈಲು ನಂ.07304: ಮಂಗಳೂರು-ಮೈಸೂರು ಶನಿವಾರ ಬೆಳಿಗ್ಗೆ 11:40 ಕ್ಕೆ ಮಂಗಳೂರಿನಿಂದ ಹೊರಟು ಭಾನುವಾರ ಬೆಳಿಗ್ಗೆ 12:50 ಕ್ಕೆ ಮೈಸೂರು ತಲುಪಲಿದೆ. ರೈಲು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರಸ್ತೆ, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಕುಣಿಗಲ್, ನೆಲಮಂಗಲ, ಚಿಕ್ಕಬಾಣಾವರ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು, ಕೆಂಗೇರಿ ಮಾರ್ಗದ ಮೂಲಕ ಮಂಡ್ಯಕ್ಕೆ ತಲಪುತ್ತದೆ.

ರೈಲಿನಲ್ಲಿ 3 ಎಸಿ ಕೋಚ್‌ಗಳು, 7 ಮೂರು ಹಂತದ ಎಸಿ ಕೋಚ್‌ಗಳು, 8 ಸೆಕೆಂಡ್ ಸ್ಲೀಪರ್ ಮತ್ತು 2 ಸೆಕೆಂಡ್ ಸೀಟಿಂಗ್ ಕೋಚ್‌ಗಳು ಇರುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ