Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ: ಮಂಗಳೂರು-ಮಂಡ್ಯ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ

ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ , ಮೈಸೂರು ವಿಭಾಗವು ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ಮೈಸೂರು ಮತ್ತು ಮಂಗಳೂರು ನಡುವೆ ದೀಪಾವಳಿ ವಿಶೇಷ ರೈಲನ್ನು ಬಿಡಲು ನಿರ್ಧರಿಸಿದೆ.

ದೀಪಾವಳಿ: ಮಂಗಳೂರು-ಮಂಡ್ಯ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ
ರೈಲು
Follow us
ವಿವೇಕ ಬಿರಾದಾರ
|

Updated on: Nov 10, 2023 | 12:17 PM

ಮಂಗಳೂರು ನ.10: ದೀಪಾವಳಿ (Deepavali) ಹಬ್ಬ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ (South Western Railway), ಮೈಸೂರು ವಿಭಾಗವು ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ಮೈಸೂರು (Mysore) ಮತ್ತು ಮಂಗಳೂರು (Mangaluru) ನಡುವೆ ದೀಪಾವಳಿ ವಿಶೇಷ ರೈಲನ್ನು ಬಿಡಲು ನಿರ್ಧರಿಸಿದೆ.

ರೈಲು ನಂ.07303: ಮೈಸೂರು-ಮಂಗಳೂರು ಶುಕ್ರವಾರ ರಾತ್ರಿ 8:30 ಕ್ಕೆ ಮೈಸೂರಿನಿಂದ ಹೊರಟು ಶನಿವಾರ ಬೆಳಿಗ್ಗೆ 09:40 ಕ್ಕೆ ಮಂಗಳೂರು ತಲುಪಲಿದೆ. ರೈಲು ಮಂಡ್ಯ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ ಮಾರ್ಗದ ಮೂಲಕ ಮಂಗಳೂರು ಜಂಕ್ಷನ್​ಗೆ ತಲುಪಲಿದೆ.

ಇದನ್ನೂ ಓದಿ: ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ 2 ವಿಶೇಷ ಎಕ್ಸಪ್ರೆಸ್​ ರೈಲು: ಯಾವ ಯಾವ ನಗರ ಮಧ್ಯೆ ಸಂಚಾರ? ಇಲ್ಲಿದೆ ಮಾಹಿತಿ

ರೈಲು ನಂ.07304: ಮಂಗಳೂರು-ಮೈಸೂರು ಶನಿವಾರ ಬೆಳಿಗ್ಗೆ 11:40 ಕ್ಕೆ ಮಂಗಳೂರಿನಿಂದ ಹೊರಟು ಭಾನುವಾರ ಬೆಳಿಗ್ಗೆ 12:50 ಕ್ಕೆ ಮೈಸೂರು ತಲುಪಲಿದೆ. ರೈಲು ಬಂಟ್ವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರಸ್ತೆ, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಕುಣಿಗಲ್, ನೆಲಮಂಗಲ, ಚಿಕ್ಕಬಾಣಾವರ, ಯಶವಂತಪುರ, ಕೆಎಸ್‌ಆರ್ ಬೆಂಗಳೂರು, ಕೆಂಗೇರಿ ಮಾರ್ಗದ ಮೂಲಕ ಮಂಡ್ಯಕ್ಕೆ ತಲಪುತ್ತದೆ.

ರೈಲಿನಲ್ಲಿ 3 ಎಸಿ ಕೋಚ್‌ಗಳು, 7 ಮೂರು ಹಂತದ ಎಸಿ ಕೋಚ್‌ಗಳು, 8 ಸೆಕೆಂಡ್ ಸ್ಲೀಪರ್ ಮತ್ತು 2 ಸೆಕೆಂಡ್ ಸೀಟಿಂಗ್ ಕೋಚ್‌ಗಳು ಇರುತ್ತವೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ