AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕ ಫಾಜಿಲ್ ಹತ್ಯೆ ಪ್ರಕರಣ: ಪತ್ತೆಯಾಗಿದ್ದ ಕಾರು ಸ್ಥಳಾಂತರ; ಎಫ್​​​ಎಸ್​ಎಲ್​​​​ ತಜ್ಞರಿಂದ ಇಂದು ಕಾರು ತಪಾಸಣೆ

ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸ್ಫೋಟಕ ಸುಳಿವು ಸಿಕ್ಕಿದ್ದು, ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಸುಹಾಸ್, ಮೋಹನ್, ಗಿರಿ, ಅಮಿತ್ ಎಂಬ ನಾಲ್ವರಿಂದ ಕೃತ್ಯ ನಡೆದಿದೆ ಎನ್ನಲಾಗಿದೆ.

ಯುವಕ ಫಾಜಿಲ್ ಹತ್ಯೆ ಪ್ರಕರಣ: ಪತ್ತೆಯಾಗಿದ್ದ ಕಾರು ಸ್ಥಳಾಂತರ; ಎಫ್​​​ಎಸ್​ಎಲ್​​​​ ತಜ್ಞರಿಂದ ಇಂದು ಕಾರು ತಪಾಸಣೆ
ಪತ್ತೆಯಾಗಿದ್ದ ಕಾರು ಸ್ಥಳಾಂತರ
TV9 Web
| Edited By: |

Updated on: Aug 01, 2022 | 8:54 AM

Share

ಮಂಗಳೂರು: ಸುರತ್ಕಲ್​ನಲ್ಲಿ ಯುವಕ ಫಾಜಿಲ್ (Fazil) ಹತ್ಯೆ ಪ್ರಕರಣ ಸಂಬಂಧ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂಜರಕಟ್ಟೆ ಕಡಕುಂಜ ಬಳಿ ಪತ್ತೆಯಾಗಿದ್ದ ಕಾರು ಸ್ಥಳಾಂತರ ಮಾಡಲಾಗಿದೆ. ಫಾಜಿಲ್​ ಹಂತಕರ ಬಗ್ಗೆ ಸುಳಿವು ಹೊಂದಿರುವ ಇಯಾನ್​ ಕಾರು, 2 ದಿನಗಳಿಂದ ನಿರ್ಜನ ಪ್ರದೇಶದಲ್ಲಿ ಅನಾಥವಾಗಿ ನಿಂತಿತ್ತು. ಸುರತ್ಕಲ್​ ಠಾಣೆ ಪೊಲೀಸರಿಂದ ಪಂಚನಾಮೆ ನಂತರ ಟೋಯಿಂಗ್​ ವಾಹನದ ಮೂಲಕ ಪೊಲೀಸರು ಕಾರನ್ನು ಸ್ಥಳಾಂತರಿಸಿದ್ದಾರೆ. ಎಫ್​​​ಎಸ್​ಎಲ್​​ (FSL) ತಜ್ಞರನ್ನು ಠಾಣೆಗೆ ಕರೆಸಿ ಪೊಲೀಸರು ಪರಿಶೀಲನೆ ನಡೆಸಲಿದ್ದು, ತಜ್ಞರು ಸ್ಟೇರಿಂಗ್, ಹ್ಯಾಂಡ್​ಬ್ರೇಕ್​ ಮೇಲಿನ ಬೆರಳಚ್ಚು ಪತ್ತೆಹಚ್ಚಲಿದ್ದಾರೆ. ಇಯಾನ್​ ಕಾರಿನ ಡಿಕ್ಕಿಯಲ್ಲಿ ಮಾರಕಾಸ್ತ್ರಗಳು ಇರುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಫಾಜಿಲ್​ ಹತ್ಯೆ ಕೇಸ್​ನಲ್ಲಿ ಮಹತ್ವ  FSL ವರದಿ ಪ್ರಮುಖ ಪಾತ್ರ ವಹಿಸಲಿದೆ.

ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಲಭ್ಯ

ಇನ್ನೂ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸ್ಫೋಟಕ ಸುಳಿವು ಸಿಕ್ಕಿದ್ದು, ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಸುಹಾಸ್, ಮೋಹನ್, ಗಿರಿ, ಅಮಿತ್ ಎಂಬ ನಾಲ್ವರಿಂದ ಕೃತ್ಯ ನಡೆದಿರುವುದಾಗಿ ಮಂಗಳೂರು ಪೊಲೀಸರಿಗೆ ಸುಳಿವು ಲಭ್ಯವಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಎಂಬುದಾಗಿ ಮಾಹಿತಿ ಸಿಕ್ಕಿದೆ. ಕೃತ್ಯ ನಡೆಸುವ ಸಂದರ್ಭ ಅಮಿತ್ ಎಂಬಾತ ಕಾರು ಚಾಲಕನಾಗಿದ್ದ.

ಇದೇ ನಾಲ್ವರ ಆರೋಪಿಗಳು ಕೊಲೆಯ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಹಾಸ್ ಮೇಲಿದೆ ಎಕ್ಕಾರಿನಲ್ಲಿ ನಡೆದ ಕೊಲೆ ಹಾಗೂ ಎರಡು ಕೊಲೆ ಯತ್ನದ ಕೇಸ್ ಇದೆ. ಸದ್ಯ ಈ ನಾಲ್ವರಿಂದಲೇ ಫಾಝಿಲ್ ಹತ್ಯೆ ನಡೆದಿರುವ ಶಂಕೆ ಉಂಟಾಗಿದೆ.

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ