AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕ ಫಾಜಿಲ್ ಹತ್ಯೆ ಪ್ರಕರಣ: ಪತ್ತೆಯಾಗಿದ್ದ ಕಾರು ಸ್ಥಳಾಂತರ; ಎಫ್​​​ಎಸ್​ಎಲ್​​​​ ತಜ್ಞರಿಂದ ಇಂದು ಕಾರು ತಪಾಸಣೆ

ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸ್ಫೋಟಕ ಸುಳಿವು ಸಿಕ್ಕಿದ್ದು, ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಸುಹಾಸ್, ಮೋಹನ್, ಗಿರಿ, ಅಮಿತ್ ಎಂಬ ನಾಲ್ವರಿಂದ ಕೃತ್ಯ ನಡೆದಿದೆ ಎನ್ನಲಾಗಿದೆ.

ಯುವಕ ಫಾಜಿಲ್ ಹತ್ಯೆ ಪ್ರಕರಣ: ಪತ್ತೆಯಾಗಿದ್ದ ಕಾರು ಸ್ಥಳಾಂತರ; ಎಫ್​​​ಎಸ್​ಎಲ್​​​​ ತಜ್ಞರಿಂದ ಇಂದು ಕಾರು ತಪಾಸಣೆ
ಪತ್ತೆಯಾಗಿದ್ದ ಕಾರು ಸ್ಥಳಾಂತರ
TV9 Web
| Edited By: |

Updated on: Aug 01, 2022 | 8:54 AM

Share

ಮಂಗಳೂರು: ಸುರತ್ಕಲ್​ನಲ್ಲಿ ಯುವಕ ಫಾಜಿಲ್ (Fazil) ಹತ್ಯೆ ಪ್ರಕರಣ ಸಂಬಂಧ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂಜರಕಟ್ಟೆ ಕಡಕುಂಜ ಬಳಿ ಪತ್ತೆಯಾಗಿದ್ದ ಕಾರು ಸ್ಥಳಾಂತರ ಮಾಡಲಾಗಿದೆ. ಫಾಜಿಲ್​ ಹಂತಕರ ಬಗ್ಗೆ ಸುಳಿವು ಹೊಂದಿರುವ ಇಯಾನ್​ ಕಾರು, 2 ದಿನಗಳಿಂದ ನಿರ್ಜನ ಪ್ರದೇಶದಲ್ಲಿ ಅನಾಥವಾಗಿ ನಿಂತಿತ್ತು. ಸುರತ್ಕಲ್​ ಠಾಣೆ ಪೊಲೀಸರಿಂದ ಪಂಚನಾಮೆ ನಂತರ ಟೋಯಿಂಗ್​ ವಾಹನದ ಮೂಲಕ ಪೊಲೀಸರು ಕಾರನ್ನು ಸ್ಥಳಾಂತರಿಸಿದ್ದಾರೆ. ಎಫ್​​​ಎಸ್​ಎಲ್​​ (FSL) ತಜ್ಞರನ್ನು ಠಾಣೆಗೆ ಕರೆಸಿ ಪೊಲೀಸರು ಪರಿಶೀಲನೆ ನಡೆಸಲಿದ್ದು, ತಜ್ಞರು ಸ್ಟೇರಿಂಗ್, ಹ್ಯಾಂಡ್​ಬ್ರೇಕ್​ ಮೇಲಿನ ಬೆರಳಚ್ಚು ಪತ್ತೆಹಚ್ಚಲಿದ್ದಾರೆ. ಇಯಾನ್​ ಕಾರಿನ ಡಿಕ್ಕಿಯಲ್ಲಿ ಮಾರಕಾಸ್ತ್ರಗಳು ಇರುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಫಾಜಿಲ್​ ಹತ್ಯೆ ಕೇಸ್​ನಲ್ಲಿ ಮಹತ್ವ  FSL ವರದಿ ಪ್ರಮುಖ ಪಾತ್ರ ವಹಿಸಲಿದೆ.

ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಲಭ್ಯ

ಇನ್ನೂ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸ್ಫೋಟಕ ಸುಳಿವು ಸಿಕ್ಕಿದ್ದು, ಕೃತ್ಯದಲ್ಲಿ ಭಾಗಿಯಾದ ಹಂತಕರ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಸುಹಾಸ್, ಮೋಹನ್, ಗಿರಿ, ಅಮಿತ್ ಎಂಬ ನಾಲ್ವರಿಂದ ಕೃತ್ಯ ನಡೆದಿರುವುದಾಗಿ ಮಂಗಳೂರು ಪೊಲೀಸರಿಗೆ ಸುಳಿವು ಲಭ್ಯವಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಎಂಬುದಾಗಿ ಮಾಹಿತಿ ಸಿಕ್ಕಿದೆ. ಕೃತ್ಯ ನಡೆಸುವ ಸಂದರ್ಭ ಅಮಿತ್ ಎಂಬಾತ ಕಾರು ಚಾಲಕನಾಗಿದ್ದ.

ಇದೇ ನಾಲ್ವರ ಆರೋಪಿಗಳು ಕೊಲೆಯ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಹಾಸ್ ಮೇಲಿದೆ ಎಕ್ಕಾರಿನಲ್ಲಿ ನಡೆದ ಕೊಲೆ ಹಾಗೂ ಎರಡು ಕೊಲೆ ಯತ್ನದ ಕೇಸ್ ಇದೆ. ಸದ್ಯ ಈ ನಾಲ್ವರಿಂದಲೇ ಫಾಝಿಲ್ ಹತ್ಯೆ ನಡೆದಿರುವ ಶಂಕೆ ಉಂಟಾಗಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!