AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಳಶೋತ್ಸವ ಆಹ್ವಾನ ಪತ್ರಿಕೆ ವಿತರಣೆಗೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಹೊರಿಸಲಾಗಿದೆ. ದೂರುದಾರ ಇಬ್ರಾಹಿಂ ಎಸ್.ಬಿ. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಿಎನ್ಎಸ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR
ಶಾಸಕ ಹರೀಶ್​ ಪುಂಜಾ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on: May 04, 2025 | 6:21 PM

Share

ಮಂಗಳೂರು, ಮೇ 04: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Punja) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಶನಿವಾರ (ಮೇ.04) ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಳಶೋತ್ಸವ ನಡೆಯಿತು.

“ದೇವಾಲಯದ ಬ್ರಹ್ಮಕಳಶೋತ್ಸವ ಕಾರ್ಯಕ್ರಮದ ಆಹ್ವಾನಪತ್ರಿಕೆಗಳನ್ನು ಮಸೀದಿಗೆ ಹೋಗಿ ಕೊಟ್ಟ ಕಾರಣ ಮುಸ್ಲಿಮರು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಹ್ವಾನಪತ್ರೆಕೆ ಕೊಡಬಾರದಿತ್ತು. ಅವರನ್ನು ಕಾಯರ್ಯಕ್ರಮಕ್ಕೆ ಕರೆಯಬಾರದಿತ್ತು. ನಾವು ಹಿಂದುಗಳು ಹಿಂದೂಗಳೇ ಅವರನ್ನು ಸೇರಿಸಬಾರದು” ಎಂದು ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮುಂದುವರಿದ ಪ್ರತೀಕಾರದ ಎಚ್ಚರಿಗಳು: ಕೊಚ್ಚಿ ಕೊಲ್ಲುವ ಸಂದೇಶಗಳು

ಇದನ್ನೂ ಓದಿ
Image
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರಿನ 3 ಕಡೆ ಚಾಕು ಇರಿತ: 7 ಜನರ ಬಂಧನ
Image
ಸುಹಾಸ್ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರುವ ಇಬ್ಬರು ಹಿಂದೂಗಳು ಯಾರು?
Image
ಸುಹಾಸ್ ಹತ್ಯೆ: ಫಿನೀಶ್, ರಿವೇಂಜ್ ಪೋಸ್ಟ್​​ಗಳ ವಿರುದ್ಧ 12 ಪ್ರಕರಣ ದಾಖಲು
Image
ಸುಹಾಸ್ ಶೆಟ್ಟಿ ಕೊಲೆ ಕೇಸ್‌: 8 ಜನ ಶಂಕಿತರು ವಶಕ್ಕೆ, ಪೊಲೀಸರಿಂದ ವಿಚಾರಣೆ

ಈ ಹಿನ್ನೆಲೆಯಲ್ಲಿ ತಕ್ಕಾರು ಗ್ರಾಮದ ನಿವಾಸಿ ಇಬ್ರಾಹಿಂ ಎಸ್‌.ಬಿ ಎಂಬುವರು ದೂರು ನೀಡಿದ್ದಾರೆ. ದೂರು ಆಧಾರದ ಮೇಲೆ ಬಿಎನ್ಎಸ್ಎಸ್ ಕಾಯ್ದೆ 196, 352(2) ಅಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ