- Kannada News Karnataka Dakshina kannada ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಅಗ್ನಿ ಅವಘಡ: ಪಟಾಕಿ ಕಿಡಿ ತಗುಲಿ ಹೊತ್ತಿ ಉರಿದ ಮನೆ
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಅಗ್ನಿ ಅವಘಡ: ಪಟಾಕಿ ಕಿಡಿ ತಗುಲಿ ಹೊತ್ತಿ ಉರಿದ ಮನೆ
ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದವರ ಮನೆ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಗ್ನಿಗೆ ಆಹುತಿಯಾದ ಮನೆ
Updated on: Jan 30, 2021 | 5:41 PM
Share
ಮಂಗಳೂರು: ಮಕ್ಕಳು ಪಟಾಕಿ ಸಿಡಿಸುವ ವೇಳೆ ಕಿಡಿ ತಗುಲಿ ಇಡೀ ಮನೆಯೇ ಬೆಂಕಿಗೆ ಆಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದವರ ಮನೆ ಬೆಂಕಿಗೆ ಆಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿfಇರೆ ಸಂಭವಿಸಿಲ್ಲ.
ಬೆಂಕಿ ತಗುಲುತ್ತಿದ್ದಂತೆಯೇ ಮನೆಯಲ್ಲಿದ್ದವರು ಹೊರಗೆ ಓಡಿ ಹೋದ ಪರಿಣಾಮ ಎಲ್ಲರೂ ಬಚಾವಾಗಿದ್ದಾರೆ. ಆದರೆ, ಮನೆಯಲ್ಲಿ ಕೂಡಿಟ್ಟಿದ್ದ ಪ್ಲಾಸ್ಟಿಕ್ ವಸ್ತುಗಳು ಅಗ್ನಿಗೆ ಆಹುತಿಯಾಗಿದ್ದು, ಅಗ್ನಿಶಾಮಕ ದಳದ 2 ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ.

Related Stories
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್ ಗೆಲುವನ್ನು ತಮ್ಮದೇ ಸ್ಟೈಲ್ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ತುಮಕೂರು: ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, 15 ಜನರಿಗೆ ಗಾಯ
ಪತಿ ಜೊತೆ ಅನುಶ್ರೀ ಕಾಲ್ ಅಲ್ಲಿ ಹೇಗೆ ಮಾತಾಡ್ತಾರೆ ನೋಡಿ
ಕೂರ್ಗ್ ಸ್ಟೈಲ್ ಅಲ್ಲಿ ರೆಡಿ ಆದ ನಮ್ರತಾ ಗೌಡ
ಬೇಲೂರು: ಕಾಡಾನೆಗಳ ಮಧ್ಯೆ ಸಿಲುಕಿದ್ರೂ ಬೈಕ್ ಸವಾರ ಗ್ರೇಟ್ ಎಸ್ಕೇಪ್
ತಮಿಳುನಾಡಲ್ಲಿ ಕನ್ನಡದಲ್ಲಿ ಮಾತನಾಡಿದ ಸುದೀಪ್
ಬೇರೆ ಕಾರಿನಲ್ಲಿ ಕುಳಿತಿದ್ದ ಮಹಿಳೆಯ ಕರೆದು ಫ್ಲೈಯಿಂಗ್ ಕಿಸ್ ಕೊಟ್ಟ ಚಾಲಕ