AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಮಂಗಳೂರಿನಲ್ಲಿ ಆಳವಾದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

ಮಂಗಳೂರಿನ ಕಿನ್ಯಾದಲ್ಲಿ ಜಿಂಕೆಯೊಂದು ಬಾವಿಗೆ ಬಿದ್ದಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬಾವಿಗೆ ಇಳಿದು ಜಿಂಕೆಯನ್ನು ರಕ್ಷಿಸಿದ್ದಾರೆ.

Mangaluru: ಮಂಗಳೂರಿನಲ್ಲಿ ಆಳವಾದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ
ಮಂಗಳೂರಿನ ಬಾವಿಗೆ ಬಿದ್ದ ಜಿಂಕೆ
TV9 Web
| Edited By: |

Updated on: Mar 26, 2022 | 7:19 PM

Share

ಮಂಗಳೂರು: ಮಂಗಳೂರಿನ ಕಿನ್ಯಾದಲ್ಲಿ ಆಳವಾದ ಬಾವಿಗೆ ಬಿದ್ದಿದ್ದ ಜಿಂಕೆಯನ್ನು (Deer) ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಶುಕ್ರವಾರ ರಕ್ಷಿಸಿರುವ ಫೋಟೋ (Photos Viral), ವಿಡಿಯೋಗಳು (Video Viral) ಭಾರೀ ವೈರಲ್ ಆಗಿವೆ. ಬಾವಿಯೊಳಗೆ ಇಳಿದು ರಕ್ಷಿಸಿದ ಜಿಂಕೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಜಿಂಕೆಯ ಕಾಲು ಮತ್ತು ಬೆನ್ನೆಲುಬಿನ ಗಾಯಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕಿನ್ಯಾದಲ್ಲಿ ಜಿಂಕೆಯೊಂದು ಬಾವಿಗೆ ಬಿದ್ದಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬಾವಿಗೆ ಇಳಿದು ಜಿಂಕೆಯನ್ನು ರಕ್ಷಿಸಿದ್ದಾರೆ. ಎತ್ತರದಿಂದ ಬಾವಿಯೊಳಗೆ ಬಿದ್ದಿದ್ದರಿಂದ ಜಿಂಕೆಯ ಕಾಲಿಗೆ ಗಾಯವಾಗಿದೆ. ಆ ಜಿಂಕೆಯನ್ನು ಅರಣ್ಯ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.

ಆಳವಾದ ಬಾವಿಯೊಳಗೆ ಹಗ್ಗವನ್ನು ಇಳಿಬಿಟ್ಟು, ಓರ್ವ ರಕ್ಷಣಾ ಸಿಬ್ಬಂದಿ ಬಾವಿಯೊಳಗೆ ಇಳಿದು, ಜಿಂಕೆಯ ಸುತ್ತಲೂ ಹಗ್ಗವನ್ನು ಸುತ್ತಿ ಜಿಂಕೆಯನ್ನು ಮೇಲಕ್ಕೆ ಎತ್ತಲಾಯಿತು.

ಇದನ್ನೂ ಓದಿ: ಜಿಂಕೆಯ ಮೇಲೆ ದಾಳಿ ಮಾಡಲು ಯತ್ನಿಸಿ ಸೋತ ಚಿರತೆ: ಆಮೇಲಾಗಿದ್ದೇನು? ವಿಡಿಯೋ ನೋಡಿ

viral video: ಜಿಂಕೆಯನ್ನು ಗಾಳಿಯಲ್ಲಿ ಹಾರಿ ಬೇಟೆಯಾಡಿದ ಚಿರತೆ; ಇಲ್ಲಿದೆ ಅಪರೂಪದ ದೃಶ್ಯ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್