AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ಮಂಗಳೂರಿನಲ್ಲಿ ಆಳವಾದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ

ಮಂಗಳೂರಿನ ಕಿನ್ಯಾದಲ್ಲಿ ಜಿಂಕೆಯೊಂದು ಬಾವಿಗೆ ಬಿದ್ದಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬಾವಿಗೆ ಇಳಿದು ಜಿಂಕೆಯನ್ನು ರಕ್ಷಿಸಿದ್ದಾರೆ.

Mangaluru: ಮಂಗಳೂರಿನಲ್ಲಿ ಆಳವಾದ ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ
ಮಂಗಳೂರಿನ ಬಾವಿಗೆ ಬಿದ್ದ ಜಿಂಕೆ
TV9 Web
| Edited By: |

Updated on: Mar 26, 2022 | 7:19 PM

Share

ಮಂಗಳೂರು: ಮಂಗಳೂರಿನ ಕಿನ್ಯಾದಲ್ಲಿ ಆಳವಾದ ಬಾವಿಗೆ ಬಿದ್ದಿದ್ದ ಜಿಂಕೆಯನ್ನು (Deer) ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಶುಕ್ರವಾರ ರಕ್ಷಿಸಿರುವ ಫೋಟೋ (Photos Viral), ವಿಡಿಯೋಗಳು (Video Viral) ಭಾರೀ ವೈರಲ್ ಆಗಿವೆ. ಬಾವಿಯೊಳಗೆ ಇಳಿದು ರಕ್ಷಿಸಿದ ಜಿಂಕೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಜಿಂಕೆಯ ಕಾಲು ಮತ್ತು ಬೆನ್ನೆಲುಬಿನ ಗಾಯಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕಿನ್ಯಾದಲ್ಲಿ ಜಿಂಕೆಯೊಂದು ಬಾವಿಗೆ ಬಿದ್ದಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬಾವಿಗೆ ಇಳಿದು ಜಿಂಕೆಯನ್ನು ರಕ್ಷಿಸಿದ್ದಾರೆ. ಎತ್ತರದಿಂದ ಬಾವಿಯೊಳಗೆ ಬಿದ್ದಿದ್ದರಿಂದ ಜಿಂಕೆಯ ಕಾಲಿಗೆ ಗಾಯವಾಗಿದೆ. ಆ ಜಿಂಕೆಯನ್ನು ಅರಣ್ಯ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.

ಆಳವಾದ ಬಾವಿಯೊಳಗೆ ಹಗ್ಗವನ್ನು ಇಳಿಬಿಟ್ಟು, ಓರ್ವ ರಕ್ಷಣಾ ಸಿಬ್ಬಂದಿ ಬಾವಿಯೊಳಗೆ ಇಳಿದು, ಜಿಂಕೆಯ ಸುತ್ತಲೂ ಹಗ್ಗವನ್ನು ಸುತ್ತಿ ಜಿಂಕೆಯನ್ನು ಮೇಲಕ್ಕೆ ಎತ್ತಲಾಯಿತು.

ಇದನ್ನೂ ಓದಿ: ಜಿಂಕೆಯ ಮೇಲೆ ದಾಳಿ ಮಾಡಲು ಯತ್ನಿಸಿ ಸೋತ ಚಿರತೆ: ಆಮೇಲಾಗಿದ್ದೇನು? ವಿಡಿಯೋ ನೋಡಿ

viral video: ಜಿಂಕೆಯನ್ನು ಗಾಳಿಯಲ್ಲಿ ಹಾರಿ ಬೇಟೆಯಾಡಿದ ಚಿರತೆ; ಇಲ್ಲಿದೆ ಅಪರೂಪದ ದೃಶ್ಯ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು