ಮಂಗಳೂರು: ಮೀನಿಗೆ ಹಾಕಿದ ಬಲೆಗೆ ಬಿದ್ದ ತಿಮಿಂಗಿಲ; ಮೀನುಗಾರರು ಶಾಕ್
ಅರಬ್ಬಿ ಸುಮುದ್ರದ ಮಧ್ಯಭಾಗದಲ್ಲಿ ಬಲೆ ಹಾಕಿದಾಗ ಅಂದಾಜು 1200 ಕ್ಕೂ ಹೆಚ್ಚು ಕೇಜಿ ತೂಕದ ವೇಲ್ ಜಾತಿಯ ತಿಮಿಂಗಿಲ್ಲ ಸಿಕ್ಕಿದೆ. ಬೃಹತ್ ಗಾತ್ರದ ತಿಮಿಂಗಿಲ ಕಂಡು ಮೀನುಗಾರರು ಶಾಕ್ ಆಗಿದ್ದಾರೆ. ಸದ್ಯ ಮೀನುಗಾರರು ವೇಲ್ ತಿಮಿಂಗಿಲವನ್ನು ವಾಪಾಸ್ ಸಮುದ್ರಕ್ಕೆ ಬಿಟ್ಟಿದ್ದಾರೆ.
ದಕ್ಷಿಣ ಕನ್ನಡ: ಮೀನಿಗೆ ಹಾಕಿದ ಬಲೆಗೆ ತಿಮಿಂಗಿಲ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆಳ ಸಮುದ್ರ ಮೀನುಗಾರಿಕೆ ವೇಳೆ ಮೀನಿನ ಬದಲಿಗೆ ತಿಮಿಂಗಿಲ ಸಿಕ್ಕಿದೆ. ಅರಬ್ಬಿ ಸುಮುದ್ರದ ಮಧ್ಯಭಾಗದಲ್ಲಿ ಬಲೆ ಹಾಕಿದಾಗ ಅಂದಾಜು 1200 ಕ್ಕೂ ಹೆಚ್ಚು ಕೇಜಿ ತೂಕದ ವೇಲ್ ಜಾತಿಯ ತಿಮಿಂಗಿಲ್ಲ ಸಿಕ್ಕಿದೆ. ಬೃಹತ್ ಗಾತ್ರದ ತಿಮಿಂಗಿಲ ಕಂಡು ಮೀನುಗಾರರು ಶಾಕ್ ಆಗಿದ್ದಾರೆ. ಸದ್ಯ ಮೀನುಗಾರರು ವೇಲ್ ತಿಮಿಂಗಿಲವನ್ನು ವಾಪಾಸ್ ಸಮುದ್ರಕ್ಕೆ ಬಿಟ್ಟಿದ್ದಾರೆ.
ಇದನ್ನೂ ಓದಿ:
ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; ತಿಮಿಂಗಿಲ ವಾಂತಿ ವಶ, ಅಫೀಮು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್
ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್ಗೆ ಕೇರಳದಲ್ಲಿ ಭಾರೀ ಬೇಡಿಕೆ!
Latest Videos
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

