ಮಂಗಳೂರು: ಮೀನಿಗೆ ಹಾಕಿದ ಬಲೆಗೆ ಬಿದ್ದ ತಿಮಿಂಗಿಲ; ಮೀನುಗಾರರು ಶಾಕ್
ಅರಬ್ಬಿ ಸುಮುದ್ರದ ಮಧ್ಯಭಾಗದಲ್ಲಿ ಬಲೆ ಹಾಕಿದಾಗ ಅಂದಾಜು 1200 ಕ್ಕೂ ಹೆಚ್ಚು ಕೇಜಿ ತೂಕದ ವೇಲ್ ಜಾತಿಯ ತಿಮಿಂಗಿಲ್ಲ ಸಿಕ್ಕಿದೆ. ಬೃಹತ್ ಗಾತ್ರದ ತಿಮಿಂಗಿಲ ಕಂಡು ಮೀನುಗಾರರು ಶಾಕ್ ಆಗಿದ್ದಾರೆ. ಸದ್ಯ ಮೀನುಗಾರರು ವೇಲ್ ತಿಮಿಂಗಿಲವನ್ನು ವಾಪಾಸ್ ಸಮುದ್ರಕ್ಕೆ ಬಿಟ್ಟಿದ್ದಾರೆ.
ದಕ್ಷಿಣ ಕನ್ನಡ: ಮೀನಿಗೆ ಹಾಕಿದ ಬಲೆಗೆ ತಿಮಿಂಗಿಲ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆಳ ಸಮುದ್ರ ಮೀನುಗಾರಿಕೆ ವೇಳೆ ಮೀನಿನ ಬದಲಿಗೆ ತಿಮಿಂಗಿಲ ಸಿಕ್ಕಿದೆ. ಅರಬ್ಬಿ ಸುಮುದ್ರದ ಮಧ್ಯಭಾಗದಲ್ಲಿ ಬಲೆ ಹಾಕಿದಾಗ ಅಂದಾಜು 1200 ಕ್ಕೂ ಹೆಚ್ಚು ಕೇಜಿ ತೂಕದ ವೇಲ್ ಜಾತಿಯ ತಿಮಿಂಗಿಲ್ಲ ಸಿಕ್ಕಿದೆ. ಬೃಹತ್ ಗಾತ್ರದ ತಿಮಿಂಗಿಲ ಕಂಡು ಮೀನುಗಾರರು ಶಾಕ್ ಆಗಿದ್ದಾರೆ. ಸದ್ಯ ಮೀನುಗಾರರು ವೇಲ್ ತಿಮಿಂಗಿಲವನ್ನು ವಾಪಾಸ್ ಸಮುದ್ರಕ್ಕೆ ಬಿಟ್ಟಿದ್ದಾರೆ.
ಇದನ್ನೂ ಓದಿ:
ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; ತಿಮಿಂಗಿಲ ವಾಂತಿ ವಶ, ಅಫೀಮು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್
ಮಲ್ಪೆ ಬಂದರಿನಲ್ಲಿ ಅಪರೂಪದ ಮೀನು ಪತ್ತೆ; ನೆಮ್ಮೀನ್ಗೆ ಕೇರಳದಲ್ಲಿ ಭಾರೀ ಬೇಡಿಕೆ!
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

