AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರತ್ಕಲ್​ನಲ್ಲಿ ಫಾಜಿಲ್ ಕೊಲೆಗೈದಿದ್ದ ಐವರು ಆರೋಪಿಗಳು ಅರೆಸ್ಟ್!

ಐವರು ಆರೋಪಿಗಳು ಬಂಧನಕ್ಕೊಳಗಾಗಿದ್ದು, ಪ್ರಮುಖ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ.

ಸುರತ್ಕಲ್​ನಲ್ಲಿ ಫಾಜಿಲ್ ಕೊಲೆಗೈದಿದ್ದ ಐವರು ಆರೋಪಿಗಳು ಅರೆಸ್ಟ್!
ಮೃತ ಫಾಸಿಲ್, ಕೊಲೆ ನಡೆದಿದ್ದ ಸ್ಥಳ
TV9 Web
| Edited By: |

Updated on:Jul 31, 2022 | 11:54 AM

Share

ಮಂಗಳೂರು: ಸುರತ್ಕಲ್​ನಲ್ಲಿ (Surathkal) ಜುಲೈ 28ರ ರಾತ್ರಿ ಯುವಕ ಫಾಜಿಲ್​ನ ಕೊಲೆಗೈದಿದ್ದ (Murder) ಆರೋಪಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಐವರು ಆರೋಪಿಗಳು ಬಂಧನಕ್ಕೊಳಗಾಗಿದ್ದು, ಪ್ರಮುಖ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ. ಇನ್ನು ಕೊಲೆಗೆ ಆರೋಪಿಗಳನ್ನ ಕರೆತಂದಿದ್ದ ಕಾರು ಚಾಲಕನನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಕಾರು ಚಾಲಕನನ್ನು ವಶಕ್ಕೆ ಪಡೆದ ಕಹಾನಿಯೇ ರೋಚಕವಾಗಿದೆ. ಪೊಲೀಸರು ಮೊದಲು ಸ್ಪಾಟ್​ಗೆ ಬಂದಿದ್ದ ಕಾರನ್ನು ಗುರುತಿಸಿದ್ದಾರೆ. ಈ ವೇಳೆ ಹ್ಯುಂಡೈ ಇಯಾನ್ ಕಾರು ಅನ್ನೋದು ಗೊತ್ತಾಗಿತ್ತು. ನಂತರ ಮಂಗಳೂರಲ್ಲಿದ್ದ ಎಲ್ಲಾ ಇಯಾನ್ ಕಾರುಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದರಲ್ಲಿ ಬಿಳಿ ಬಣ್ಣದ ಕಾರುಗಳ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಇಯಾನ್ ಕಾರು ಮಾಲೀಕರನ್ನು ಕರೆಸಿ ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ
Image
CWG 2022: ಒಂದೇ ದಿನ ನಾಲ್ಕು ಪದಕ: ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತ ಭರ್ಜರಿ ಪ್ರದರ್ಶನ
Image
18 ವರ್ಷದ ಮಕ್ಕಳು ನಿಮ್ಮ ಮಾತು ಕೇಳ್ತಾ ಇಲ್ವಾ? ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟರವರ ಸಲಹೆ ಇಲ್ಲಿದೆ
Image
ಪಶ್ಚಿಮ ಬಂಗಾಳದಲ್ಲಿ ಮೂವರು ಜಾರ್ಖಂಡ್ ಶಾಸಕರ ಬಂಧನ: ಅಪಾರ ಹಣ ವಶ
Image
Bangalore Rain: ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು

ಇದನ್ನೂ ಓದಿ: DNA Test: ಅತ್ಯಾಚಾರ ಪ್ರಕರಣದಲ್ಲಿ ಡಿಎನ್​ಎ ಪರೀಕ್ಷೆ ನಿರ್ಣಾಯಕ ಸಾಕ್ಷ್ಯವಲ್ಲ: ಬಾಂಬೆ ಹೈಕೋರ್ಟ್​

Published On - 9:29 am, Sun, 31 July 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು