AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ದಿನಗಳ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಸಂಪನ್ನ, ಇಲ್ಲಿದೆ ನೀವು ಕಣ್ತುಂಬಿಕೊಳ್ಳಬೇಕಾದ ಕಲರ್ ಫುಲ್ ಫೋಟೋಗಳು

ಈ ಭಾರಿಯ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಸಂಪನ್ನಗೊಂಡಿದೆ. 5 ದಿನಗಳ ಕಾಲ ನಡೆದ ಈ ಲಕ್ಷದೀಪೋತ್ಸವದ ಫೋಟೊಗ್ರಫಿ ಝಲಕ್ ಇಲ್ಲಿದೆ.

TV9 Web
| Updated By: ಆಯೇಷಾ ಬಾನು

Updated on:Dec 04, 2021 | 4:51 PM

ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಸಚಿವ ಡಾ.ಸುಧಾಕರ್, ರಾಜ್ಯಪಾಲರಾದ ಥಾವರ್ ಚಾಂದ್ ಗೆಹ್ಲೋಟ್ ಉದ್ಘಾಟಿಸಿದ್ರು. ಈ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಈ ಬಾರಿ ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್ ವಹಿಸಿದ್ರು. ಉಪನ್ಯಾಸಕರಾಗಿ ಡಾ.ಗಜಾನನ ಶರ್ಮ, ಡಾ.ಪಿ.ಚಂದ್ರಿಕಾ, ಡಾ.ಕೆ.ಪಿ.ಪುತ್ತೂರಾಯ ಪ್ರವಚನ ನೀಡಿದ್ರು.

ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಸಚಿವ ಡಾ.ಸುಧಾಕರ್, ರಾಜ್ಯಪಾಲರಾದ ಥಾವರ್ ಚಾಂದ್ ಗೆಹ್ಲೋಟ್ ಉದ್ಘಾಟಿಸಿದ್ರು. ಈ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಈ ಬಾರಿ ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್ ವಹಿಸಿದ್ರು. ಉಪನ್ಯಾಸಕರಾಗಿ ಡಾ.ಗಜಾನನ ಶರ್ಮ, ಡಾ.ಪಿ.ಚಂದ್ರಿಕಾ, ಡಾ.ಕೆ.ಪಿ.ಪುತ್ತೂರಾಯ ಪ್ರವಚನ ನೀಡಿದ್ರು.

1 / 8
ಧರ್ಮಸ್ಥಳ ಕ್ಷೇತ್ರ

Dharmasthala Temple to be closed amid Coronavirus Covid19 Night Curfew Weekend Curfew

2 / 8
ಹೂ ಹಣ್ಣುಗಳಿಂದ ಸಿಂಗರಿಸಿದ ಬೆಳ್ಳಿ ರಥ ದೇವಸ್ಥಾನದ ಮುಂಭಾಗದಿಂದ ಹೊರಟು, ನೆರದಿದ್ದ ಲಕ್ಷ, ಲಕ್ಷ ಭಕ್ತರ ನಡುವೆ, ರಥಬೀದಿಯಾಗಿ ಗೌರಿಮಾರುಕಟ್ಟೆಗೆ ಸಾಗಿತು. ಉತ್ಸವದುದ್ದಕ್ಕೂ ನಾದ ಸ್ವರಗಳು, ವಾಲಗ, ಡೊಳ್ಳು ಕುಣಿತ, ಶಂಖದಾಸರು ಮತ್ತು ಕಹಳೆ, ವೀರಗಾಸೆಯರು, ಬ್ಯಾಂಡ ಸೆಟ್ಟುಗಳು ಸಾಥ್ ನೀಡಿದವು.

ಹೂ ಹಣ್ಣುಗಳಿಂದ ಸಿಂಗರಿಸಿದ ಬೆಳ್ಳಿ ರಥ ದೇವಸ್ಥಾನದ ಮುಂಭಾಗದಿಂದ ಹೊರಟು, ನೆರದಿದ್ದ ಲಕ್ಷ, ಲಕ್ಷ ಭಕ್ತರ ನಡುವೆ, ರಥಬೀದಿಯಾಗಿ ಗೌರಿಮಾರುಕಟ್ಟೆಗೆ ಸಾಗಿತು. ಉತ್ಸವದುದ್ದಕ್ಕೂ ನಾದ ಸ್ವರಗಳು, ವಾಲಗ, ಡೊಳ್ಳು ಕುಣಿತ, ಶಂಖದಾಸರು ಮತ್ತು ಕಹಳೆ, ವೀರಗಾಸೆಯರು, ಬ್ಯಾಂಡ ಸೆಟ್ಟುಗಳು ಸಾಥ್ ನೀಡಿದವು.

3 / 8
ಕಳೆದ ಐದು ದಿನಗಳಿಂದ ನಡೆದ ಲಕ್ಷ ದೀಪೋತ್ಸವದ ಸಂಭ್ರಮ ಇಂದು ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ಒಟ್ಟು 5  ದಿನಗಳ ಕಾಲ ನಡೆಯೋ ಈ ದೀಪೋತ್ಸವ ಸಂಭ್ರಮಕ್ಕೆ ಕೊನೆಯ ದಿನವಾದ ಇಂದು ಲಕ್ಷಾಂತರ ಭಕ್ತರು ಸಾಕ್ಷಿಯಾದ್ರು.

ಕಳೆದ ಐದು ದಿನಗಳಿಂದ ನಡೆದ ಲಕ್ಷ ದೀಪೋತ್ಸವದ ಸಂಭ್ರಮ ಇಂದು ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ಒಟ್ಟು 5 ದಿನಗಳ ಕಾಲ ನಡೆಯೋ ಈ ದೀಪೋತ್ಸವ ಸಂಭ್ರಮಕ್ಕೆ ಕೊನೆಯ ದಿನವಾದ ಇಂದು ಲಕ್ಷಾಂತರ ಭಕ್ತರು ಸಾಕ್ಷಿಯಾದ್ರು.

4 / 8
ಲಕ್ಷ ದೀಪೋತ್ಸವಕ್ಕೆ ನಾಡಿನ ಲಕ್ಷಾಂತರ ಭಕ್ತರು ಪಾದೆಯಾತ್ರೆಯ ಮೂಲಕ ಬಂದು ಸೇವೆ ಮಾಡಿದ್ರು. ಅಲ್ಲದೆ ರೈತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಧಾನ್ಯಗಳನ್ನು ಕಾಣಿಕೆಯಾಗಿ ತಂದು ಒಪ್ಪಿಸಿದ್ರು. ಬೆಂಗಳೂರಿನ ವ್ಯಾಪಾರಿಗಳು ವಿವಿಧ ಹೂಗಳಿಂದ ಕ್ಷೇತ್ರವನ್ನು ಅಲಂಕರಿಸು ಮೂಲಕ ಸೇವೆ ಸಲ್ಲಿಸಿದ್ರು.

ಲಕ್ಷ ದೀಪೋತ್ಸವಕ್ಕೆ ನಾಡಿನ ಲಕ್ಷಾಂತರ ಭಕ್ತರು ಪಾದೆಯಾತ್ರೆಯ ಮೂಲಕ ಬಂದು ಸೇವೆ ಮಾಡಿದ್ರು. ಅಲ್ಲದೆ ರೈತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಧಾನ್ಯಗಳನ್ನು ಕಾಣಿಕೆಯಾಗಿ ತಂದು ಒಪ್ಪಿಸಿದ್ರು. ಬೆಂಗಳೂರಿನ ವ್ಯಾಪಾರಿಗಳು ವಿವಿಧ ಹೂಗಳಿಂದ ಕ್ಷೇತ್ರವನ್ನು ಅಲಂಕರಿಸು ಮೂಲಕ ಸೇವೆ ಸಲ್ಲಿಸಿದ್ರು.

5 / 8
ಲಕ್ಷ ದೀಪೋತ್ಸವ ಕಣ್ತುಂಬಿಕೊಳ್ಳಲು ದೂರದ ಊರಿಗಳಿಂದ ಆಗಮಿಸಿರುವ ಸಾವಿರಾರು ಭಕ್ತರು

ಲಕ್ಷ ದೀಪೋತ್ಸವ ಕಣ್ತುಂಬಿಕೊಳ್ಳಲು ದೂರದ ಊರಿಗಳಿಂದ ಆಗಮಿಸಿರುವ ಸಾವಿರಾರು ಭಕ್ತರು

6 / 8
5 ದಿನಗಳಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ ಪ್ರತಿನಿತ್ಯ ದೇಸಿಯ ಸಾಂಸ್ಕೃತಿಕ ರಸದೌತಣವೇ ಏರ್ಪಟ್ಟಿದ್ದು ಇಂದು ಸಂಜೆ ಕೂಡ ಅದು ಮುಂದುವರೆಯಲಿದೆ. ನವದುರ್ಗೆಯರ ನೃತ್ಯ ರೂಪಕ, ಭರತನಾಟ್ಯ ಸೇರಿದಂತೆ ವಿವಿಧ ಬಗೆಯ ನಾಟ್ಯ ಪ್ರದರ್ಶನ ಮತ್ತು ನಾಟಕವನ್ನು ಪ್ರದರ್ಶನ ಮಾಡಲಾಗುತ್ತೆ.

5 ದಿನಗಳಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ ಪ್ರತಿನಿತ್ಯ ದೇಸಿಯ ಸಾಂಸ್ಕೃತಿಕ ರಸದೌತಣವೇ ಏರ್ಪಟ್ಟಿದ್ದು ಇಂದು ಸಂಜೆ ಕೂಡ ಅದು ಮುಂದುವರೆಯಲಿದೆ. ನವದುರ್ಗೆಯರ ನೃತ್ಯ ರೂಪಕ, ಭರತನಾಟ್ಯ ಸೇರಿದಂತೆ ವಿವಿಧ ಬಗೆಯ ನಾಟ್ಯ ಪ್ರದರ್ಶನ ಮತ್ತು ನಾಟಕವನ್ನು ಪ್ರದರ್ಶನ ಮಾಡಲಾಗುತ್ತೆ.

7 / 8
ಈ ಬಾರಿ 2500 ಜನರ ಕಲಾವಿದರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

ಈ ಬಾರಿ 2500 ಜನರ ಕಲಾವಿದರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

8 / 8

Published On - 4:37 pm, Sat, 4 December 21

Follow us
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ