AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮಗನ ಮೇಲೆ ಅಪ್ಪನಿಂದ ಫೈರಿಂಗ್ ಪ್ರಕರಣ; ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆ

ಸುಧೀಂದ್ರ ಪ್ರಭು ಮತ್ತು ಇಬ್ಬರು ಸಿಬ್ಬಂದಿ ಮಧ್ಯೆ ಕಚೇರಿ ಹೊರಗೆ ಹೊಡೆದಾಟ ನಡೆಯುತ್ತದೆ. ಆಗ ಕಚೇರಿ ಒಳಗಿಂದ ತನ್ನ ಲೈಸೆನ್ಸ್ ರಿವಾಲ್ವರ್ ಹಿಡಿದು ರಾಜೇಶ್ ಹೊರಬರುತ್ತಾರೆ. ರಿವಾಲ್ವರ್ ಹಿಡಿದು ಸಿಬ್ಬಂದಿ ಮೇಲೆ ಕೈ ಹಾಕಿ ಪರಸ್ಪರ ಹೊಡೆದಾಟ ನಡೆಸುತ್ತಾರೆ.

ಮಂಗಳೂರಿನಲ್ಲಿ ಮಗನ ಮೇಲೆ ಅಪ್ಪನಿಂದ ಫೈರಿಂಗ್ ಪ್ರಕರಣ; ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆ
ಸಿಸಿಟಿವಿಯಲ್ಲಿ ಚಲನವಲನಗಳು ಸೆರೆಯಾಗಿದೆ.
TV9 Web
| Edited By: |

Updated on: Oct 06, 2021 | 8:53 AM

Share

ಮಂಗಳೂರು: ಅಪ್ಪನೇ ತನ್ನ ಮಗನ ಮೇಲೆ ಫೈರಿಂಗ್ ಮಾಡಿದ್ದ ಘಟನೆ ನಿನ್ನೆ (ಅ.5) ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಕಾರ್ಗೋ ಸಂಸ್ಥೆಯಲ್ಲಿ ನಡೆದಿತ್ತು. ವೇತನದ ವಿಚಾರಕ್ಕೆ ಮಾಲೀಕ ರಾಜೇಶ್ ಪ್ರಭು ಬಳಿ ಇಬ್ಬರು ಸಿಬ್ಬಂದಿ ಜಗಳ ಮಾಡಿದ್ದರು. ಚಂದ್ರು ಮತ್ತು ಅಶ್ರಫ್ ಎಂಬ ಸಿಬ್ಬಂದಿ ರಾಜೇಶ್ ಜೊತೆ ಗಲಾಟೆ ಮಾಡಿದ್ದರು. ಈ ವೇಳೆ ರಾಜೇಶ್ ಪುತ್ರ ಸುಧೀಂದ್ರ ಪ್ರಭು ಸಿಬ್ಬಂದಿ ಜೊತೆ ಜಗಳಕ್ಕೆ ಇಳಿಯುತ್ತಾನೆ. ಆಗ ರಾಜೇಶ್ ಕೈಯಲ್ಲಿದ್ದ ಲೈಸೆನ್ಸ್ ರಿವಾಲ್ವರ್ನಿಂದ ಅಚಾನಕ್ ಆಗಿ ಗುಂಡು ಹಾರಿದೆ. ಸದ್ಯ ಗಂಭೀರ ಸ್ಥಿತಿಯಲ್ಲಿ ಸಾವು ಬದುಕಿನ ಮಧ್ಯೆ ಪುತ್ರ ಸುಧೀಂದ್ರ ಹೋರಾಡುತ್ತಿದ್ದಾನೆ.

ಸುಧೀಂದ್ರ ಪ್ರಭು ಮತ್ತು ಇಬ್ಬರು ಸಿಬ್ಬಂದಿ ಮಧ್ಯೆ ಕಚೇರಿ ಹೊರಗೆ ಹೊಡೆದಾಟ ನಡೆಯುತ್ತದೆ. ಆಗ ಕಚೇರಿ ಒಳಗಿಂದ ತನ್ನ ಲೈಸೆನ್ಸ್ ರಿವಾಲ್ವರ್ ಹಿಡಿದು ರಾಜೇಶ್ ಹೊರಬರುತ್ತಾರೆ. ರಿವಾಲ್ವರ್ ಹಿಡಿದು ಸಿಬ್ಬಂದಿ ಮೇಲೆ ಕೈ ಹಾಕಿ ಪರಸ್ಪರ ಹೊಡೆದಾಟ ನಡೆಸುತ್ತಾರೆ. ಈ ವೇಳೆ ಅಚಾನಕ್ ಆಗಿ ಕೈಯ್ಯಲ್ಲಿದ್ದ ರಿವಾಲ್ವರ್ನಿಂದ ಗುಂಡು ಹಾರುತ್ತದೆ. ಈ ಪರಿಣಾಮ ಮಗ ಸುಧೀಂದ್ರ ತಲೆ ಭಾಗಕ್ಕೆ ಗಂಭೀರ ಗಾಯವಾಗುತ್ತದೆ. ಕಚೇರಿ ಹೊರಭಾಗದ ಸಿಸಿಟಿವಿಯಲ್ಲಿ ಚಲನವಲನಗಳು ಸೆರೆಯಾಗಿದ್ದು, ಘಟನೆ ಬಗ್ಗೆ ಪೊಲೀಸ್ ವಿಚಾರಣೆ ವೇಳೆ ರಾಜೇಶ್ ಪ್ರಭು ಮಾಹಿತಿ ನೀಡಿದ್ದಾರೆ.

ವೇತನ ಕೇಳಿದ ವಿಚಾರದಲ್ಲಿ ನೌಕರರ ಜತೆ ವಾಗ್ವಾದ ನಡೆದಿತ್ತು. ಈ ವೇಳೆ ಅಪ್ಪ ಮಗನ ಮೇಲೆ ಅಚಾನಕ್ ಆಗಿ ಗುಂಡು ಹಾರಿಸಿದ್ದಾರೆ. ಗಂಭೀರ ಗಾಯಗೊಂಡಿರುವ ಸುಧೀಂದ್ರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ

ಮಂಗಳೂರು: ಮಗನ ಮೇಲೆ ಅಪ್ಪನಿಂದಲೇ ಫೈರಿಂಗ್

ಬಂದರು ವಿಸ್ತರಣೆಗೆ ಮಿನುಗಾರರಿಂದ ವಿರೋಧ; ಸ್ಥಳೀಯವಾಗಿ ಮತ್ತೊಮ್ಮೆ ಪರಿಶೀಲನೆಗೆ ಮುಂದಾದ ಪರಿಸರ ಇಲಾಖೆ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ