AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು

ದಕ್ಷಿಣ ಕನ್ನಡ: ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಕೇಂದ್ರ  ಸಚಿವ ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ತಮ್ಮ ತವರೂರಾದ ಜಿಲ್ಲೆಯ ಬಂಟ್ವಾಳದಲ್ಲಿ ನೆಲೆಸಿರುವ ಜನಾರ್ಧನ ಪೂಜಾರಿಯವರನ್ನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ನುರಿತ ವೈದ್ಯರಿಂದ ಪೂಜಾರಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು ಪೂಜಾರಿಯವರ ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಪೂಜಾರಿಯವರಿಗೆ ಸೋಂಕು ತಗಲಿದೆ. ಪೂಜಾರಿ ಕುಟುಂಬಕ್ಕೆ ಅವರ ಮನೆಗೆಲಸಕ್ಕೆ ಬರುತ್ತಿದ್ದವರಿಂದ ಸೋಂಕು ತಗಲಿದೆ ಎನ್ನಲಾಗ್ತಿದೆ.

ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು
Guru
| Edited By: |

Updated on:Jul 05, 2020 | 7:35 PM

Share

ದಕ್ಷಿಣ ಕನ್ನಡ: ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಕೇಂದ್ರ  ಸಚಿವ ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು ದೃಢವಾಗಿದೆ.

ಸದ್ಯ ತಮ್ಮ ತವರೂರಾದ ಜಿಲ್ಲೆಯ ಬಂಟ್ವಾಳದಲ್ಲಿ ನೆಲೆಸಿರುವ ಜನಾರ್ಧನ ಪೂಜಾರಿಯವರನ್ನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ನುರಿತ ವೈದ್ಯರಿಂದ ಪೂಜಾರಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು ಪೂಜಾರಿಯವರ ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಪೂಜಾರಿಯವರಿಗೆ ಸೋಂಕು ತಗಲಿದೆ. ಪೂಜಾರಿ ಕುಟುಂಬಕ್ಕೆ ಅವರ ಮನೆಗೆಲಸಕ್ಕೆ ಬರುತ್ತಿದ್ದವರಿಂದ ಸೋಂಕು ತಗಲಿದೆ ಎನ್ನಲಾಗ್ತಿದೆ.

Published On - 7:34 pm, Sun, 5 July 20

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ