ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು

ದಕ್ಷಿಣ ಕನ್ನಡ: ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಕೇಂದ್ರ  ಸಚಿವ ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ತಮ್ಮ ತವರೂರಾದ ಜಿಲ್ಲೆಯ ಬಂಟ್ವಾಳದಲ್ಲಿ ನೆಲೆಸಿರುವ ಜನಾರ್ಧನ ಪೂಜಾರಿಯವರನ್ನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ನುರಿತ ವೈದ್ಯರಿಂದ ಪೂಜಾರಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು ಪೂಜಾರಿಯವರ ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಪೂಜಾರಿಯವರಿಗೆ ಸೋಂಕು ತಗಲಿದೆ. ಪೂಜಾರಿ ಕುಟುಂಬಕ್ಕೆ ಅವರ ಮನೆಗೆಲಸಕ್ಕೆ ಬರುತ್ತಿದ್ದವರಿಂದ ಸೋಂಕು ತಗಲಿದೆ ಎನ್ನಲಾಗ್ತಿದೆ.

ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು, ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು
Follow us
| Updated By: KUSHAL V

Updated on:Jul 05, 2020 | 7:35 PM

ದಕ್ಷಿಣ ಕನ್ನಡ: ಹಿರಿಯ ಕಾಂಗ್ರೆಸ್‌ ಮುಖಂಡ, ಮಾಜಿ ಕೇಂದ್ರ  ಸಚಿವ ಜನಾರ್ಧನ ಪೂಜಾರಿಗೆ ಕೊರೊನಾ ಸೋಂಕು ದೃಢವಾಗಿದೆ.

ಸದ್ಯ ತಮ್ಮ ತವರೂರಾದ ಜಿಲ್ಲೆಯ ಬಂಟ್ವಾಳದಲ್ಲಿ ನೆಲೆಸಿರುವ ಜನಾರ್ಧನ ಪೂಜಾರಿಯವರನ್ನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ನುರಿತ ವೈದ್ಯರಿಂದ ಪೂಜಾರಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು ಪೂಜಾರಿಯವರ ಪತ್ನಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಪೂಜಾರಿಯವರಿಗೆ ಸೋಂಕು ತಗಲಿದೆ. ಪೂಜಾರಿ ಕುಟುಂಬಕ್ಕೆ ಅವರ ಮನೆಗೆಲಸಕ್ಕೆ ಬರುತ್ತಿದ್ದವರಿಂದ ಸೋಂಕು ತಗಲಿದೆ ಎನ್ನಲಾಗ್ತಿದೆ.

Published On - 7:34 pm, Sun, 5 July 20