AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿದು ಹತ್ಯೆಗೈದ ಸ್ನೇಹಿತರು! ಹುಬ್ಬಳ್ಳಿಯಲ್ಲಿ ಗ್ರಾ.ಪಂ. ಸದಸ್ಯನ ಭೀಕರ ಕೊಲೆ

ಗಾಂಜಾ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಕೊಲೆ ನಡೆದಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿದು ಹತ್ಯೆಗೈದ ಸ್ನೇಹಿತರು! ಹುಬ್ಬಳ್ಳಿಯಲ್ಲಿ ಗ್ರಾ.ಪಂ. ಸದಸ್ಯನ ಭೀಕರ ಕೊಲೆ
ಮೊಹ್ಮದ್ ಆಸಿಫ್
TV9 Web
| Edited By: sandhya thejappa|

Updated on:Jul 05, 2022 | 12:00 PM

Share

ಮಂಗಳೂರು: ಸ್ನೇಹಿತರೇ (Friends) ಯುವಕನಿಗೆ ಚಾಕುವಿನಿಂದ ಇರಿದು ಕೊಲೆ (Murder) ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೈಕಂಬದ ತಲಪಾಡಿ ಬಳಿ ನಡೆದಿದೆ. ಮೊಹ್ಮದ್ ಆಸಿಫ್(29) ಹತ್ಯೆಯಾದ ಯುವಕ. ಸ್ನೇಹಿತ ನೌಫಾಲ್, ಮೊಹ್ಮದ್ ನೌಸೀರ್ ಕೊಲೆ ಮಾಡಿರುವ ಆರೋಪಿಗಳು. ಗಾಂಜಾ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಕೊಲೆ ನಡೆದಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡನನ್ನೇ ಕೊಲೆ ಮಾಡಿದ ಹೆಂಡತಿ: ಕ್ಷುಲ್ಲಕ ಕಾರಣಕ್ಕೆ ಹೆಂಡತಿ ಗಂಡನನ್ನೇ ಕೊಲೆ ಮಾಡಿದ್ದಾಳೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬಂನ್ ಕರೆ ಮನೆಯಲ್ಲಿ ಈ ಘಟನೆ ನಡೆದಿದೆ. ಬೇಬಿ ಅಲಿಯಾಸ್​ ಬೇಬಿ(55) ಕೊಲೆಯಾದ ವ್ಯಕ್ತಿ. ಕತ್ತಿಯಿಂದ ಇರಿದು ಪತ್ನಿ ನಲ್ಲಮ್ಮ ಹತ್ಯೆಗೈದಿದ್ದಾಳೆ. ಕೊಲೆ‌ ಮಾಡಿದ ಬಳಿಕ ಆರೋಪಿ ಮಹಿಳೆ ಕತ್ತಿ ಹಿಡಿದು ಕುಳಿತಿದ್ದಾಳೆ.

ಇದನ್ನೂ ಓದಿ: ಕರ್ನಾಟಕದ ಹಲವೆಡೆ ಭಾರಿ ಮಳೆ, ಇಲ್ಲಿದೆ ಕೆಲವು ಅವಾಂತರಗಳ ಫೋಟೋಗಳು

ಇದನ್ನೂ ಓದಿ
Image
Jasprit Bumrah: ಕಪಿಲ್ ದೇವ್ ಹೆಸರಲ್ಲಿದ್ದ ಮತ್ತೊಂದು ದಾಖಲೆ ಪುಡಿ ಪುಡಿ ಮಾಡಿದ ಜಸ್​ಪ್ರೀತ್ ಬುಮ್ರಾ
Image
Petrol Price Today: ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆಗೆ ಏಕನಾಥ ಶಿಂದೆ ಕ್ರಮ; ಬೆಂಗಳೂರು ಸೇರಿದಂತೆ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ
Image
Sai Pallavi: ಯಾರು ಎಷ್ಟೇ ಟೀಕೆ ಮಾಡಿದ್ರೂ ಸಾಯಿ ಪಲ್ಲವಿ ನಂ.1; ಧೂಳೆಬ್ಬಿಸುತ್ತಿದೆ ‘ವಿರಾಟ ಪರ್ವಂ’ ಸಿನಿಮಾ
Image
ಐಎಂಎ ಪ್ರಕರಣ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್​ ಮನೆ ದಾಳಿ ನಡೆಸಿದ ಎಸಿಬಿ

ಗ್ರಾ.ಪಂ. ಸದಸ್ಯನ ಭೀಕರ ಕೊಲೆ: ಹುಬ್ಬಳ್ಳಿ: ಗಂಗಿವಾಳ ಗ್ರಾ.ಪಂ. ಸದಸ್ಯನನ್ನು ರಾಯನಾಳ ಗ್ರಾಮದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೀಪಕ್ ಪಠದಾರಿ ಕೊಲೆಯಾದ ಗ್ರಾ.ಪಂ. ಸದಸ್ಯ. ಪ್ರೇಮ ವಿವಾಹ, ರಾಜಕೀಯ ದ್ವೇಷದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ದೀಪಕ್ ಪಠದಾರಿ ಹಳೇ ಹುಬ್ಬಳ್ಳಿ ಠಾಣೆ ರೌಡಿಶೀಟರ್ ಆಗಿದ್ದ. ಕೊಲೆ ಆರೋಪಿಗಳ ಪತ್ತೆಗೆ ಡಿಸಿಪಿ ವಿಶೇಷ ತಂಡ ರಚಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಣ್ಣೀರು ಹಾಕುತ್ತಿರುವ ದೀಪಕ್ ಪತ್ನಿ ಪುಷ್ಮಾ, ನನ್ನ ಹೆತ್ತವರೇ ಗಂಡನನ್ನ ಕೊಂದಿದ್ದಾರೆ. ರಾಜಕೀಯವಾಗಿ ಆತ ಬೆಳೆಯುತ್ತಿದ್ದ. ಅದನ್ನ ಸಹಿಸೋಕೆ ಆಗಿಲ್ಲ. ನಾವು ಲವ್ ಮ್ಯಾರೆಜ್ ಆಗಿ ನಾಲ್ಕು ವರ್ಷ ಆಯಿತು. ಎಲ್ಲಾ ಚೆನ್ನಾಗೇ ಇದ್ದೆವು. ಅದೇ ಅವರಿಗೆ ಸಹಿಸೋಕೆ ಆಗಿಲ್ಲ. ನಮ್ಮ ಮನೆ ಆಧಾರ ಸ್ತಂಭವೇ ಹೋಯಿತು‌. ನನ್ನ ಸಹೋದರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.

Published On - 11:44 am, Tue, 5 July 22

Follow Us
TV9 Web
TV9 Web

TV9 Kannada

Read More
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ