AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಬಾಲಕಿಗೆ ಮತ್ತುಬರಿಸಿ ಅತ್ಯಾಚಾರವೆಸಗಿದ ಆರೋಪಿಗಳು

ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಸದ್ಯ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಬಾಲಕಿಗೆ ಮತ್ತುಬರಿಸಿ ಅತ್ಯಾಚಾರವೆಸಗಿದ ಆರೋಪಿಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 09, 2021 | 1:25 PM

Share

ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಸದ್ಯ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೋಕ್ಸೊ ಕಾಯ್ದೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿನ್ನೆ (ಅಕ್ಟೋಬರ್ 8) ಬೆಳಗ್ಗೆ 7 ಗಂಟೆ ಸುಮಾರಿಗೆ ಶಾಲೆಗೆ ಹೋಗುತ್ತಿದ್ದ 16 ವರ್ಷ ವಯಸ್ಸಿನ ವಿದ್ಯಾರ್ಥಿನಿ ಅಪಹರಣವಾಗಿತ್ತು.

ಪ್ರಕರಣದ ಎಫ್​ಐಆರ್​ನ ಸಾರಾಂಶ ಟಿವಿ9 ಡಿಜಿಟಲ್​ಗೆ ಲಭ್ಯ ಪರಿಚಿತ ಯುವಕನೊಬ್ಬ ಅಪರಿಚಿತರೊಂದಿಗೆ ಬಂದು ಅಪಹರಣ ಮಾಡಿದ್ದಾನೆ. ಬಿಳಿ ಕಾರಿನಲ್ಲಿ ಬಂದು ಅಪಹರಣ ಮಾಡಿದ್ದಾಗಿ ದೂರು ನೀಡಲಾಗಿದೆ. ಐಪಿಸಿ ಸೆಕ್ಷನ್ 366(A), 376(D), 506 ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:

ತುಮಕೂರು: ಪೊಲೀಸ್ ಎಂದು ಹೆದರಿಸಿ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

Published On - 11:50 am, Sat, 9 October 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ