Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​​ನಲ್ಲಿ ಗುರುತಿಸಿಕೊಂಡಿದ್ದವ ಬೆಂಗಳೂರಿನಲ್ಲಿ ಹತ್ಯೆ…

Gangster Rashid Malabari: ಹತ್ಯೆಗೀಡಾದ ಸೈಯದ್ ಕರೀಂ ಅಲಿ ಎಂಬ ರೌಡಿ ಮಂಗಳೂರಿನ ಶಾರ್ಪ್ ​ಶೂಟರ್​ ರಶೀದ್ ಮಲಬಾರಿ ಗ್ಯಾಂಗ್​ನಲ್ಲಿ ಗುರುತಿಸಿಕೊಂಡಿದ್ದವ. ಗೋವಿಂದಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 

ಮಂಗಳೂರಿನ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​​ನಲ್ಲಿ ಗುರುತಿಸಿಕೊಂಡಿದ್ದವ ಬೆಂಗಳೂರಿನಲ್ಲಿ ಹತ್ಯೆ...
ಮಂಗಳೂರಿನ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​​ನಲ್ಲಿ ಗುರುತಿಸಿಕೊಂಡಿದ್ದವ ಬೆಂಗಳೂರಿನಲ್ಲಿ ಹತ್ಯೆ...
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 22, 2021 | 3:33 PM

ಬೆಂಗಳೂರು: ಮಂಗಳೂರಿನ ಕುಖ್ಯಾತ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​ಗೆ ಸೇರಿದ ವ್ಯಕ್ತಿಯನ್ನು ಬೆಂಗಳೂರಲ್ಲಿ  ಭೀಕರವಾಗಿ  ಹತ್ಯೆ ಮಾಡಲಾಗಿದೆ.  ಗೋವಿಂದಪುರದಲ್ಲಿ ಸೈಯದ್ ಕರೀಂ ಅಲಿ ಬರ್ಬರವಾಗಿ ಹತ್ಯೆಗೀಡಾದ ವ್ಯಕ್ತಿ.

ರೌಡಿ ಸೈಯದ್ ಕರೀಂ ಅಲಿ ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರೌಡಿ ಅನೀಸ್ ಪತ್ನಿ ಜೊತೆ ಅಕ್ರಮ ಸಂಬಂಧದ ಶಂಕೆಯಿಂದ ಈ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿರುವ ಅನೀಸ್ ಸಹಚರರಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅನೀಸ್, ಸದ್ಯ ಜೈಲಿನಲ್ಲಿದ್ದಾನೆ. ಇನ್ನು ಕೊಲೆ ಮಾಡಿದ ಅರೋಪಿಗಳು ಎಸ್ಕೇಪ್ ಅಗಿದ್ದಾರೆ.

ಹತ್ಯೆಗೀಡಾದ ಸೈಯದ್ ಕರೀಂ ಅಲಿ ಎಂಬ ರೌಡಿ ಮಂಗಳೂರಿನ ಶಾರ್ಪ್ ​ಶೂಟರ್​ ರಶೀದ್ ಮಲಬಾರಿ ಗ್ಯಾಂಗ್​ನಲ್ಲಿ ಗುರುತಿಸಿಕೊಂಡಿದ್ದವ. ಗೋವಿಂದಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೊಲೆಯಲ್ಲಿ ವಿಕೃತಿ ಮೆರೆದಿರುವ ಕೊಲೆಗಡುಕರು: ಗೋವಿಂದಪುರದಲ್ಲಿ ಆಂಜನೇಯ ದೇವಾಲಯದ ಬಳಿ ಅಲಿ ಕೊಲೆ ನಡೆದಿದೆ. ಪೊಲೀಸರು ಈ ಹಿಂದೆ ಅನೀಸ್ ಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದರು.  ತನ್ನ ಮೇಲೆ ನಡೆದ ಶೂಟೌಟ್ ಜಾಗದಲ್ಲೆ ಅಲಿಗೆ  ಸ್ಪಾಟ್ ಫಿಕ್ಸ್ ಮಾಡಿಸಿ, ಅದೇ ಜಾಗದಲ್ಲೆ ಅಲಿ ಕೊಲೆಯಾಗುವಂತೆ ನೋಡಿಕೊಂಡಿದ್ದಾನೆ.

Suicide ರಾಯಲ್‌ ಎನ್‌ಫೀಲ್ಡ್‌ ಖರೀದಿಸುವುದು ಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಇಂಜಿನಿಯರ್

(Gangster Rashid Malabari aide murdered in bangalore over illicit relation with woman)

Published On - 2:16 pm, Tue, 22 June 21

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ