AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿ ಮೇಲೆ ಅತ್ಯಾಚಾರ, ಬ್ಲಾಕ್​ಮೇಲೆ ಆರೋಪ; ಶಿಕ್ಷಕ ಮತ್ತು ಆತನ ಪತ್ನಿಯ ಬಂಧನ

ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಮೊಬೈಲ್ ಮೂಲಕ ಫೋಟೋ ತೆಗೆಯುತ್ತಿದ್ದ. ಫೋಟೋ ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಸುತ್ತಿದ್ದ. 2018ರಿಂದಲೂ ಈ ಕೃತ್ಯವೆಸಗುತ್ತಿದ್ದ ಎಂಬ ಆರೋಪ ಸರ್ಕಾರಿ ಶಾಲಾ ಶಿಕ್ಷಕನ ಮೇಲೆ ಕೇಳಿಬಂದಿದೆ.

ಬಾಲಕಿ ಮೇಲೆ ಅತ್ಯಾಚಾರ, ಬ್ಲಾಕ್​ಮೇಲೆ ಆರೋಪ; ಶಿಕ್ಷಕ ಮತ್ತು ಆತನ ಪತ್ನಿಯ ಬಂಧನ
ರೇಪ್​ ವಿರುದ್ಧ ಪ್ರತಿಭಟನೆ
TV9 Web
| Edited By: |

Updated on:Aug 08, 2021 | 4:12 PM

Share

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ರಾಯಚೂರು ಮೂಲದ ಸರ್ಕಾರಿ ಶಿಕ್ಷಕ ಮತ್ತು ಕೃತ್ಯಕ್ಕೆ ಸಹಕರಿಸಿದ್ದ ಆತನ ಪತ್ನಿಯನ್ನು ಪೊಲೀಸರ ವಶಕ್ಕೆ ಪಡೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಶಿಕ್ಷಕ ಬಳಿಕ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಮೊಬೈಲ್ ಮೂಲಕ ಫೋಟೋ ತೆಗೆಯುತ್ತಿದ್ದ. ಫೋಟೋ ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಸುತ್ತಿದ್ದ. 2018ರಿಂದಲೂ ಈ ಕೃತ್ಯವೆಸಗುತ್ತಿದ್ದ ಎಂಬ ಆರೋಪ ಸರ್ಕಾರಿ ಶಾಲಾ ಶಿಕ್ಷಕನ ಮೇಲೆ ಕೇಳಿಬಂದಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದರಿಂದ ಆರೋಪಿ ಶಿಕ್ಷಕ ಮತ್ತು ಆತನ ಪತ್ನಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: 

Eta Variant: ದಕ್ಷಿಣ ಕನ್ನಡದಲ್ಲಿ ಕೊರೊನಾ ರೂಪಾಂತರಿ ಇಟಾ ವೈರಾಣು ಪತ್ತೆ; ಕತಾರ್​ನಿಂದ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು

ಮಂಗಳೂರು: ದೂರು ನೀಡಲು ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಪೊಲೀಸ್ ಹೆಡ್ ಕಾನ್​ಸ್ಟೇಬಲ್ ಬಂಧನ

(Government school teacher and his wife detained by police with rape and blackmail on a minor girl in Kadaba Dakshina Kannada)

Published On - 4:01 pm, Sun, 8 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ