AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Airport: ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್: ಎಫ್​ಐಆರ್ ದಾಖಲು

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್​ ಸಂದೇಶಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿದೆ. ಐಪಿಸಿ 507 ಅಡಿ‌ ಬಜಪೆ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Mangaluru Airport: ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇ-ಮೇಲ್: ಎಫ್​ಐಆರ್ ದಾಖಲು
ಮಂಗಳೂರು ವಿಮಾನ ನಿಲ್ದಾಣ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Dec 28, 2023 | 10:34 PM

Share

ಮಂಗಳೂರು, (ಡಿಸೆಂಬರ್ 28): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Mangaluru Airport) ಹುಸಿ ಬಾಂಬ್ ಇ-ಮೇಲ್​ ಸಂದೇಶಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿದೆ. ಡಿಸೆಂಬರ್ 26ರಂದು ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ xonocikonoci10@beeble.com ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ಅದಾನಿ ಆಡಳಿತದ ಮಂಗಳೂರು ಏರ್ಪೋರ್ಟ್ ಸಂಸ್ಥೆ ಬಜಪೆ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿ ಪಡೆದುಕೊಂಡು ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದೆ.

ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ xonocikonoci10@beeble.com ಮೇಲ್ ಐಡಿಯಿಂದ ಡಿಸೆಂಬರ್ 26ರಂದು ಬೆದರಿಕೆ ಸಂದೇಶ ಬಂದಿತ್ತು. ‘FUNING’ ಎಂಬ ಉಗ್ರಗಾಮಿ ಸಂಘಟನೆ ಎಂದು ಘೋಷಿಸಿಕೊಂಡು ಬೆದರಿಕೆ ಹಾಕಲಾಗಿತ್ತು. ಆದ್ರೆ, ಮಂಗಳೂರು ಏರ್​​ಪೋರ್ಟ್ ಆಡಳಿತ ಮಂಡಳಿ ಡಿಸೆಂಬರ್ .27ರಂದು ಇ-ಮೇಲ್ ಗಮನಿಸಿ ಅಲರ್ಟ್ ಆಗಿದ್ದು, ಭದ್ರತಾ ತಂಡ ಏರ್ಪೋರ್ಟ್ ನಲ್ಲಿ ತೀವ್ರ ತಪಾಸಣೆ ನಡೆಸಿತ್ತು. ಅಲ್ಲದೇ ಸಿಐಎಸ್ ಎಫ್ ಹಾಗೂ ಬಜಪೆ ಪೊಲೀಸರು ಸಹ ತೀವ್ರ ಶೋಧ ನಡೆಸಿದ್ದರು.

ಇದನ್ನೂ ಓದಿ: Mangalore Airport: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರು ಪಾರ್ಕಿಂಗ್​ಗೆ ವಿನೂತನ ಯೋಜನೆ ಜಾರಿ

ಕೊನೆಗೆ ಇದರೊಂದು ಹುಸಿ ಬಾಂಬ್ ಕರೆ ಎಂದು ಖಾತ್ರಿಯಾಗಿತ್ತು. ಬಳಿಕ ಮಂಗಳೂರು ವಿಮಾನ ನಿಲ್ದಾಣ ಆಡಳಿ ಮಂಡಳಿ ಈ ಬಗ್ಗೆ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿಯಿಂದ ಐಪಿಸಿ 507 ಅಡಿ‌ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

ಮಂಗಳೂರಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 10:32 pm, Thu, 28 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!