AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಕುಖ್ಯಾತ ರೌಡಿ ಅರೆಸ್ಟ್​

ಆರೋಪಿ ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಇತನ ಮೇಲೆ ಪ್ರಕರಣಗಳು ದಾಖಲಾಗಿದೆ. ಇನ್ನು ಆರೋಪಿ ತಲ್ಲತ್ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆಯತ್ನ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಕುಖ್ಯಾತ ರೌಡಿ ಅರೆಸ್ಟ್​
ಆರೋಪಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Sep 20, 2023 | 4:10 PM

Share

ಮಂಗಳೂರು, ಸೆ.20: ಕುಖ್ಯಾತ ರೌಡಿ ತಲ್ಲತ್ (39) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಗೋವಾ, ಮುಂಬೈನಲ್ಲಿದ್ದು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ತಲ್ಲತ್. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿ ಯಾಗಿದ್ದ. ಇನ್ನು ಇತ ಗ್ಯಾಂಗ್ ಕಟ್ಟಿಕೊಂಡು ಹವಾ ಸೃಷ್ಠಿಸಲು ಯತ್ನಿಸುತ್ತಿದ್ದ. ಇದೀಗ ಮುಂಬೈನಿಂದ ತಲ್ಲತ್, ಊರಿಗೆ ಬಂದಿದ್ದ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು. ನಗರದ ಕೊಟ್ಟಾರ ಎಂಬಲ್ಲಿ ಬಂಧಿಸಿದ್ದಾರೆ.

ಮುಂಬೈ ಸೇರಿ ಹಲವೆಡೆ ಪ್ರಕರಣಗಳು ದಾಖಲು

ಇನ್ನು ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಇತನ ಮೇಲೆ ಪ್ರಕರಣಗಳು ದಾಖಲಾಗಿದೆ. ಇನ್ನು ಆರೋಪಿ ತಲ್ಲತ್ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆಯತ್ನ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಜೊತೆಗೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೂಡ ಹಲ್ಲೆ ಪ್ರಕರಣ ಸೇರಿದಂತೆ 28 ಪ್ರಕರಣಗಳಲ್ಲಿ ತಲ್ಲತ್ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ:ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಮೂವರು ಆರೋಪಿಗಳನ್ನು ಮೆಡಿಕಲ್ ಚೆಕಪ್ ಗೆ ಕರೆದೊಯ್ದ ಸಿಸಿಬಿ ಅಧಿಕಾರಿಗಳು

ನಾಪತ್ತೆಯಾಗಿದ್ದ ವೃದ್ಧ ಶವವಾಗಿ ಪತ್ತೆ

ಬೆಳಗಾವಿ: ನಾಲ್ಕು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ವೃದ್ಧ ಇದೀಗ ಬೆಳಗಾವಿ ತಾಲೂಕಿನ ಯಾದಗೂಡ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿದೆ. ರಾಮಾ ಇಟ್ನಾಳೆ(60) ಮೃತ ವ್ಯಕ್ತಿ. ಇನ್ನು ಇತ ನಾಲ್ಕು ದಿನಗಳ ಹಿಂದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಮೃತ ರಾಮಾ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ನಿವಾಸಿಯಾಗಿದ್ದು, ಕುಡಿದ ಅಮಲಿನಲ್ಲಿ ನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದನಂತೆ. ನಾಲ್ಕು ದಿನಗಳ ಹಿಂದೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ರಾಮಾ ಅವರ ಮೃತದೇಹ ಸಿಕ್ಕಿದ್ದು, ಪಕ್ಕದಲ್ಲಿಯೇ ಕ್ರಿಮಿನಾಶಕ ಬಾಟಲ್ ಸಹ ಪತ್ತೆಯಾಗಿದೆ. ಸ್ಥಳಕ್ಕೆ ಹುಕ್ಕೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Wed, 20 September 23

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು