AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಇನ್ನೂ ಪತ್ತೆಯಾಗದ ವಕೀಲ ರಾಜೇಶ್ ಭಟ್, ಲುಕ್​ ಔಟ್ ನೋಟಿಸ್ ಜಾರಿ

KSN Rajesh Bhat: ಈ ಮಧ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್​ಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿಸಿದ್ದಾರೆ. ಪ್ರಕರಣ ಬೇಧಿಸಲು ಮಂಗಳೂರು ಪೊಲೀಸ್ ಕಮೀಷನರ್ ಎನ್‌. ಶಶಿಕುಮಾರ್ ಅವರು 6 ತಂಡಗಳನ್ನು ರಚಿಸಿದ್ದಾರೆ.

ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಇನ್ನೂ ಪತ್ತೆಯಾಗದ ವಕೀಲ ರಾಜೇಶ್ ಭಟ್, ಲುಕ್​ ಔಟ್ ನೋಟಿಸ್ ಜಾರಿ
ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಇನ್ನೂ ಪತ್ತೆಯಾಗದ ವಕೀಲ ರಾಜೇಶ್ ಭಟ್, ಲುಕ್​ ಔಟ್ ನೋಟಿಸ್ ಜಾರಿ
TV9 Web
| Edited By: |

Updated on:Nov 09, 2021 | 1:23 PM

Share

ಮಂಗಳೂರು: ತಮ್ಮ ಕಚೇರಿಯಲ್ಲಿ ತರಬೇತಿಯಲ್ಲಿದ್ದ ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪರಾರಿಯಾಗಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಇನ್ನೂ ಪತ್ತೆಯಾಗಿಲ್ಲ. ಹಾಗಾಗಿ ವಕೀಲ ರಾಜೇಶ್ ಭಟ್​ ವಿರುದ್ಧ ಈಗ ಲುಕ್​ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇಂಟರ್ನ್‌ಶಿಪ್‌ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಈವರೆಗೂ ಪತ್ತೆಯಾಗಿಲ್ಲ. ಕೆ.ಎಸ್.ಎನ್.ರಾಜೇಶ್ ಭಟ್ ದೇಶ ಬಿಟ್ಟು ತೆರಳದಂತೆ, ಮತ್ತು ಅವರ ಪತ್ತೆಗೆ ದೇಶದ ಎಲ್ಲ ಏರ್​​ಪೋರ್ಟ್​ಗಳಲ್ಲಿ ಲುಕ್​ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಈ ಮಧ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್​ಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿಸಿದ್ದಾರೆ. ತಮಿಳುನಾಡು, ಆಂಧ್ರ, ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳ ಪೊಲೀಸರ ನೆರವು ಸಹ ಕೇಳಿದ್ದಾರೆ. ಪ್ರಕರಣ ಬೇಧಿಸಲು ಮಂಗಳೂರು ಪೊಲೀಸ್ ಕಮೀಷನರ್ ಎನ್‌. ಶಶಿಕುಮಾರ್ ಅವರು 6 ತಂಡಗಳನ್ನು ರಚಿಸಿದ್ದಾರೆ.

Also Read:  ಮಂಗಳೂರು ವಿದ್ಯಾರ್ಥಿನಿಗೆ ವಕೀಲ ಕಿರುಕುಳ ಕೇಸ್: ಇನ್ನೂ ವಕೀಲ ರಾಜೇಶ್ ಭಟ್ ನಾಪತ್ತೆ, ಸಹಾಯ ಮಾಡಿದ ಸ್ನೇಹಿತ ಅರೆಸ್ಟ್

(Internship student physical misuse case look out notice issued against mangalore advocate ksn rajesh bhat)

Published On - 1:22 pm, Tue, 9 November 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​