AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ. 22ರಂದು ಅಯೋಧ್ಯೆ ರಾಮದೇವರ ಪ್ರಾಣ ಪ್ರತಿಷ್ಠೆ- ಅಂದು ಎಲ್ಲ ಊರುಗಳ ದೇವಸ್ಥಾನಗಳಲ್ಲಿ ಪೂಜೆ, ಪ್ರಸಾದ ವಿತರಣೆ ಮಾಡಬೇಕು: ಪೇಜಾವರ ಸ್ವಾಮೀಜಿ

ಜ. 22ರಂದು ರಾಮದೇವರ ಪ್ರಾಣ ಪ್ರತಿಷ್ಠೆನೆರವೇರಲಿದೆ. ರಾಮ ಭಕ್ತಿ ಬೇರೆ ಅಲ್ಲ, ದೇಶ ಭಕ್ತಿ ಬೇರೆ ಅಲ್ಲ. ರಾಮ ಸೇವೆ ಮಾಡುವ ಇಚ್ಛೆಯವರು ದೇಶಸೇವೆ ಮಾಡೋಣ. ಜನವರಿ 23ರಿಂದ ಮಾರ್ಚ್ 10ರವರಗೆ ಉತ್ಸವ ನಡೆಯುತ್ತದೆ ಎಂದು ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಜ. 22ರಂದು ಅಯೋಧ್ಯೆ ರಾಮದೇವರ ಪ್ರಾಣ ಪ್ರತಿಷ್ಠೆ- ಅಂದು ಎಲ್ಲ ಊರುಗಳ ದೇವಸ್ಥಾನಗಳಲ್ಲಿ ಪೂಜೆ, ಪ್ರಸಾದ ವಿತರಣೆ ಮಾಡಬೇಕು: ಪೇಜಾವರ ಸ್ವಾಮೀಜಿ
ಜ. 22ರಂದು ರಾಮದೇವರ ಪ್ರಾಣ ಪ್ರತಿಷ್ಠೆ- ಪೇಜಾವರ ಸ್ವಾಮೀಜಿ
ಅಶೋಕ್​ ಪೂಜಾರಿ
| Edited By: ಸಾಧು ಶ್ರೀನಾಥ್​|

Updated on:Nov 16, 2023 | 2:10 PM

Share

ಮಂಗಳೂರು, ನವೆಂಬರ್​ 16: ಮುಂದಿನ ವರ್ಷ ಮಕರ ಸಂಕ್ರಾಂತಿ ಮುಗಿಯುತ್ತಿದ್ದಂತೆ ಜನವರಿ 22ರಂದು ಅಭಿಜಿತ್ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮದೇವರ ಪ್ರಾಣ ಪ್ರತಿಷ್ಠಾಪನೆ ( Ayodhya Ram Mandir Opening Ceremony) ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂದಿರವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಮಂಗಳೂರಿನಲ್ಲಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Pejawar Mutt Swamiji Sri Vishwaprasanna Tirtha Swamiji) ಹೇಳಿದ್ದಾರೆ.

ಬಹು ಹೋರಾಟದ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಇದರೊಂದಿಗೆ ಭಾರತೀಯರ ಕನಸು ನನಸಾಗುತ್ತಿದೆ. ಆ ದಿನ ಅಯೋಧ್ಯೆಗೆ ಎಲ್ಲರಿಗೂ ಬರಲು ಅವಕಾಶ ಇರೋದಿಲ್ಲ. ಹೀಗಾಗಿ ಎಲ್ಲರೂ ಅವರವರ ಊರುಗಳಲ್ಲಿ ದೇವ ಮಂದಿರದಲ್ಲಿ ಬೃಹತ್ ಪರದೆಯ ಮೂಲಕ ವೀಕ್ಷಣೆ ಮಾಡಬೇಕು. ಜೊತೆಗೆ, ಊರಿನ ದೇವಾಲಯದಲ್ಲಿ ಪೂಜೆ, ಭಜನೆ, ಪ್ರಸಾದ ವಿತರಣೆ ಮಾಡಬೇಕು ಎಂದು ತಿಳಿಸಿದ್ದಾರೆ.

ರಾಮಭಕ್ತಿ ಬೇರೆ ಅಲ್ಲ, ದೇಶ ಭಕ್ತಿ ಬೇರೆ ಅಲ್ಲ. ರಾಮ ಸೇವೆ ಮಾಡುವ ಇಚ್ಛೆಯವರು ದೇಶಸೇವೆ ಮಾಡೋಣ -ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

ಪ್ರಾಣ ಪ್ರತಿಷ್ಠೆ ಆದ ಬಳಿಕ ಮಂಡಲ ಉತ್ಸವ ನಡೆಯುತ್ತದೆ. ನಿತ್ಯ ಅಭಿಷೇಕ ಸೇರಿದಂತೆ ವಿವಿಧ ಪೂಜೆ ನಡೆಯುತ್ತದೆ. ಆ ಸಂದರ್ಭದಲ್ಲಿ ಎಲ್ಲರೂ ಬಂದು ಪೂಜೆ ಸಲ್ಲಿಸಬಹುದು. ರಾಮ ಮಂದಿರದಲ್ಲಿ ಸೇವಾ ರೂಪದ ಪಟ್ಟಿ ಇರೋದಿಲ್ಲ. ರಾಮ ಭಕ್ತಿ ಬೇರೆ ಅಲ್ಲ, ದೇಶ ಭಕ್ತಿ ಬೇರೆ ಅಲ್ಲ. ರಾಮ ಸೇವೆ ಮಾಡುವ ಇಚ್ಛೆಯವರು ದೇಶಸೇವೆ ಮಾಡೋಣ. ಜನವರಿ 23ರಿಂದ ಮಾರ್ಚ್ 10ರವರಗೆ ಉತ್ಸವ ನಡೆಯುತ್ತದೆ ಎಂದು ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:41 pm, Thu, 16 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ