ಅರಬ್ಬೀ ಸಮುದ್ರದಲ್ಲಿ ಗಾಳ ಹಾಕಿ ಮೀನು ಹಿಡಿದ ಡಿಸಿಎಂ ಡಿ.ಕೆ. ಶಿವಕುಮಾರ್
DK Shivakumar Fishing: ಮಂಗಳೂರು: ಸುವಿಶಾಲ ಅರಬ್ಬೀ ಸಮುದ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಗಾಳ ಹಾಕಿ ಮೀನು ಹಿಡಿದರು. ತಮ್ಮ ತಂಡದೊಂದಿಗೆ ಡಿಕೆಶಿ ಇಂದು ಬೆಳಗ್ಗೆ ಉಳ್ಳಾಲ ಬೀಚ್ ಗೆ ಭೇಟಿ ನೀಡಿದ್ದರು.
ಮಂಗಳೂರು, ಜನವರಿ 25: ಸುವಿಶಾಲ ಅರಬ್ಬೀ ಸಮುದ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಗಾಳ ಹಾಕಿ ಮೀನು ಹಿಡಿದರು. ಮಂಗಳೂರಿನ ಉಳ್ಳಾಲ ಬೀಚ್ ನಲ್ಲಿ ಫಿಶಿಂಗ್ ನಲ್ಲಿ ತೊಡಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸ್ಪೀಕರ್ ಯು.ಟಿ. ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಸಾಥ್ ನೀಡಿದರು. ತಮ್ಮ ತಂಡದೊಂದಿಗೆ ಡಿಕೆಶಿ ಇಂದು ಬೆಳಗ್ಗೆ ಉಳ್ಳಾಲ ಬೀಚ್ ಗೆ ಭೇಟಿ ನೀಡಿದ್ದರು.
ಇದನ್ನೂ ಓದಿ: ಮಣ್ಣಿನ ಮೋಹಕ್ಕೆ ಹೊಲದಲ್ಲಿ ಕೊಲೆಯಾದ ಮಹಿಳೆ, ಡೇಟ್ ಫಿಕ್ಸ್ ಮಾಡಿ ಹೊಡಿತೀನಿ ಎಂದಿದ್ದ ಹಂತಕ! ಯಾಕೆ?
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
