AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಟರ್ನ್​ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ; ಈವರೆಗೂ ಪತ್ತೆಯಾಗದ ವಕೀಲ ರಾಜೇಶ್ ಭಟ್

ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಮಧ್ಯೆ ಅರೋಪಿಯನ್ನು ಪೊಲೀಸರು ಬಂಧಿಸಲು ನಿರಂತರ ಹುಡುಕಾಟ ನಡೆಸುತ್ತಿದ್ದಾರೆ.

ಇಂಟರ್ನ್​ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ; ಈವರೆಗೂ ಪತ್ತೆಯಾಗದ ವಕೀಲ ರಾಜೇಶ್ ಭಟ್
ವಕೀಲ ರಾಜೇಶ್ ಭಟ್
TV9 Web
| Edited By: sandhya thejappa|

Updated on: Oct 23, 2021 | 8:39 AM

Share

ಮಂಗಳೂರು: ಇಂಟರ್ನ್ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಈವರೆಗೂ ಪತ್ತೆಯಾಗಿಲ್ಲ. ರಾಜೇಶ್ ಭಟ್ಗಾಗಿ ಮಂಗಳೂರು ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ವಕೀಲ ರಾಜೇಶ್ ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಆದರೆ ನ್ಯಾಯಾಲಯ ಮಧ್ಯಂತರ ಜಾಮೀನನ್ನು ತಿರಸ್ಕರಿಸಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಮಧ್ಯೆ ಅರೋಪಿಯನ್ನು ಪೊಲೀಸರು ಬಂಧಿಸಲು ನಿರಂತರ ಹುಡುಕಾಟ ನಡೆಸುತ್ತಿದ್ದಾರೆ. ರಾಜೇಶ್ ಭಟ್ ಅಮಾನತು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಾರ್ ಅಸೋಸಿಯೇಷನ್​ನಿಂದ ರಾಜೇಶ್ ಭಟ್ ಅಮಾನತು ಆಗಿದ್ದಾರೆ. ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ನಿಂದ ಅಮಾನತು ಆಗಿದ್ದಾರೆ. ಮುಂದಿನ ಆದೇಶದವರೆಗೂ ಪ್ರಾಕ್ಟೀಸ್ ಮಾಡದಂತೆ ಸೂಚನೆ ನೀಡಲಾಗಿದೆ.

ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ ಎಸ್ಪಿಪಿಯಾಗಿ ಕಾರ್ಯನಿರ್ವಹಿಸದಿರಲು ಸೂಚನೆ ಕೊಡಲಾಗಿದೆ. ಎಸಿಬಿ ಪೊಲೀಸ್ ಅಧೀಕ್ಷಕರಿಂದ ಸೂಚನಾ ಪತ್ರ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಎಸಿಬಿ ಪ್ರಕರಣಗಳಲ್ಲಿ ಅಭಿಯೋಜನೆ ಮಾಡದಂತೆ ಸೂಚನೆ ಕೊಡಲಾಗಿದೆ. ರಾಜೇಶ್ ಭಟ್ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಸಿಬಿ ಎಸ್ಪಿಪಿ ಆಗಿ ನಿಯೋಜನೆಗೊಂಡಿದ್ದ ರಾಜೇಶ್ ಭಟ್​ಗೆ ಕಾರ್ಯನಿರ್ವಹಿಸದಿರಲು ಸೂಚಿಸಲಾಗಿದೆ.

ಇದನ್ನೂ ಓದಿ

ಬೆಳಗಾವಿ: ಇಂದು ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಬೆಳ್ಳಿಹಬ್ಬದ ಸಂಭ್ರಮ; ಸಂಜೆ 7 ಗಂಟೆಗೆ ಉತ್ಸವಕ್ಕೆ ಚಾಲನೆ ನೀಡಲಿರುವ ಸಿಎಂ

West Indies vs England: ಇಂದಿನಿಂದ ಸೂಪರ್ 12 ಹಂತ: ಚಾಂಪಿಯನ್ ವೆಸ್ಟ್​ ಇಂಡೀಸ್​ ಹಾಗೂ ಇಂಗ್ಲೆಂಡ್ ಮುಖಾಮುಖಿ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ