AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಟರ್ನ್​ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ; ಈವರೆಗೂ ಪತ್ತೆಯಾಗದ ವಕೀಲ ರಾಜೇಶ್ ಭಟ್

ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಮಧ್ಯೆ ಅರೋಪಿಯನ್ನು ಪೊಲೀಸರು ಬಂಧಿಸಲು ನಿರಂತರ ಹುಡುಕಾಟ ನಡೆಸುತ್ತಿದ್ದಾರೆ.

ಇಂಟರ್ನ್​ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ; ಈವರೆಗೂ ಪತ್ತೆಯಾಗದ ವಕೀಲ ರಾಜೇಶ್ ಭಟ್
ವಕೀಲ ರಾಜೇಶ್ ಭಟ್
TV9 Web
| Updated By: sandhya thejappa|

Updated on: Oct 23, 2021 | 8:39 AM

Share

ಮಂಗಳೂರು: ಇಂಟರ್ನ್ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ಈವರೆಗೂ ಪತ್ತೆಯಾಗಿಲ್ಲ. ರಾಜೇಶ್ ಭಟ್ಗಾಗಿ ಮಂಗಳೂರು ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ವಕೀಲ ರಾಜೇಶ್ ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಆದರೆ ನ್ಯಾಯಾಲಯ ಮಧ್ಯಂತರ ಜಾಮೀನನ್ನು ತಿರಸ್ಕರಿಸಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಈ ಮಧ್ಯೆ ಅರೋಪಿಯನ್ನು ಪೊಲೀಸರು ಬಂಧಿಸಲು ನಿರಂತರ ಹುಡುಕಾಟ ನಡೆಸುತ್ತಿದ್ದಾರೆ. ರಾಜೇಶ್ ಭಟ್ ಅಮಾನತು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಾರ್ ಅಸೋಸಿಯೇಷನ್​ನಿಂದ ರಾಜೇಶ್ ಭಟ್ ಅಮಾನತು ಆಗಿದ್ದಾರೆ. ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ನಿಂದ ಅಮಾನತು ಆಗಿದ್ದಾರೆ. ಮುಂದಿನ ಆದೇಶದವರೆಗೂ ಪ್ರಾಕ್ಟೀಸ್ ಮಾಡದಂತೆ ಸೂಚನೆ ನೀಡಲಾಗಿದೆ.

ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸಿಬಿ ಎಸ್ಪಿಪಿಯಾಗಿ ಕಾರ್ಯನಿರ್ವಹಿಸದಿರಲು ಸೂಚನೆ ಕೊಡಲಾಗಿದೆ. ಎಸಿಬಿ ಪೊಲೀಸ್ ಅಧೀಕ್ಷಕರಿಂದ ಸೂಚನಾ ಪತ್ರ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಎಸಿಬಿ ಪ್ರಕರಣಗಳಲ್ಲಿ ಅಭಿಯೋಜನೆ ಮಾಡದಂತೆ ಸೂಚನೆ ಕೊಡಲಾಗಿದೆ. ರಾಜೇಶ್ ಭಟ್ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಸಿಬಿ ಎಸ್ಪಿಪಿ ಆಗಿ ನಿಯೋಜನೆಗೊಂಡಿದ್ದ ರಾಜೇಶ್ ಭಟ್​ಗೆ ಕಾರ್ಯನಿರ್ವಹಿಸದಿರಲು ಸೂಚಿಸಲಾಗಿದೆ.

ಇದನ್ನೂ ಓದಿ

ಬೆಳಗಾವಿ: ಇಂದು ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಬೆಳ್ಳಿಹಬ್ಬದ ಸಂಭ್ರಮ; ಸಂಜೆ 7 ಗಂಟೆಗೆ ಉತ್ಸವಕ್ಕೆ ಚಾಲನೆ ನೀಡಲಿರುವ ಸಿಎಂ

West Indies vs England: ಇಂದಿನಿಂದ ಸೂಪರ್ 12 ಹಂತ: ಚಾಂಪಿಯನ್ ವೆಸ್ಟ್​ ಇಂಡೀಸ್​ ಹಾಗೂ ಇಂಗ್ಲೆಂಡ್ ಮುಖಾಮುಖಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!