AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ವ್ಯಕ್ತಿ ಸಾವು

ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ಕೇರಳ ಮೂಲದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ತಲಪಾಡಿ ಪ್ರದೇಶದಲ್ಲಿ ನಡೆದಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ, ಮೃತದೇಹವನ್ನು ಹೊರತೆಗೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ವ್ಯಕ್ತಿ ಸಾವು
ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಹರಿಪ್ರಸಾದ್ ಆಚಾರ್ಯ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi|

Updated on: Aug 28, 2023 | 8:09 PM

Share

ಮಂಗಳೂರು, ಆಗಸ್ಟ್ 28: ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ಕೇರಳ ಮೂಲದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ಬಳಿಯ ತಲಪಾಡಿ ಪ್ರದೇಶದಲ್ಲಿ ನಡೆದಿದೆ. ಹರಿಪ್ರಸಾದ್ ಆಚಾರ್ಯ (36) ಮೃತ ವ್ಯಕ್ತಿ.

ಕೇರಳದ ಹೊಸಂಗಡಿ ದುರ್ಗಿಪಳ್ಳದ ನಿವಾಸಿಯಾಗಿರುವ ಹರಿಪ್ರಸಾದ್ ಆಚಾರ್ಯ ಸ್ನೇಹಿತರ ಜೊತೆ ಸೇರಿಕೊಂಡು ಸ್ನೇನ ಮಾಡಲೆಂದು ತಲಪಾಡಿಯ ಖಾಸಗಿ ಸ್ಥಳದಲ್ಲಿರುವ ಕೊಳಕ್ಕೆ ಇಳಿದಿದ್ದಾರೆ. ಈ ವೇಳೆ ಕೆಸರಿನಲ್ಲಿ ಸಿಲುಕಿದ ಹರಿಪ್ರಸಾದ್ ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್​​ಗಳ ಬಂಧನ

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಹರಿಪ್ರಸಾದ್ ಮೃತದೇಹ ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ