AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಾಚಾರೆ ಎಂಬಲ್ಲಿ ನಿನ್ನೆ ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಆದರೆ, ಗಂಡ ಸುಧಾಕರನಿಗೆ ಬೇರೊಂದು ಯುವತಿ ಜೊತೆ ಅಕ್ರಮ ಸಂಬಂಧ ಇರುವ ವಿಚಾರ ತಿಳಿದು ದಂಪತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ನಡೆದ ಜಗಳದ ವೇಳೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವುದು ಇದೀಗ ತಿಳಿದುಬಂದಿದೆ.

ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ
ಬಾವಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ, ಪತಿಯೇ ಪತ್ನಿಯನ್ನು ಕೊಲೆ ಮಾಡಿದ ವಿಚಾರ ಬೆಳಕಿಗೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Nov 04, 2023 | 2:53 PM

Share

ಮಂಗಳೂರು, ನ.4: ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಾಚಾರೆ ಎಂಬಲ್ಲಿ ನಿನ್ನೆ ವಿವಾಹಿತ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಆದರೆ, ಗಂಡ ಸುಧಾಕರನಿಗೆ ಬೇರೊಂದು ಯುವತಿ ಜೊತೆ ಅಕ್ರಮ ಸಂಬಂಧ ಇರುವ ವಿಚಾರ ತಿಳಿದು ದಂಪತಿ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ನಡೆದ ಜಗಳದ ವೇಳೆ ಪತಿಯೇ ಪತ್ನಿಯನ್ನು ಕೊಲೆ (Murder) ಮಾಡಿರುವುದು ಇದೀಗ ತಿಳಿದುಬಂದಿದೆ.

ಬೆಳಾಲು ಗ್ರಾಮದ ಮಾಚಾರಿನ ಜ್ಯೋತಿ ನಗರದಲ್ಲಿನ ಮನೆಯಲ್ಲಿರುವ ಬಾವಿಯಲ್ಲಿ ಶಶಿಕಲಾ (25) ಅವರ ಶವ ಪತ್ತೆಯಾಗಿತ್ತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಹಾವೇರಿ: ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿ

ಶಶಿಕಲಾ ಮತ್ತು ಸುಧಾಕರ್ ಕಳೆದ 7 ವರ್ಷಗಳ ಹಿಂದೆ ಪ್ರೀತಿ ಮಾಡಿ ಮದುವೆಯಗಿದ್ದರು. ದಾಂಪತ್ಯ ಜೀವನಕ್ಕೆ ಸಾಕ್ಷಿಯಾಗಿ 6 ವರ್ಷದ ಮಗಳು ಕೂಡ ಇದ್ದಾಳೆ. ಆದರೆ, ಸುಧಾಕರ್​ಗೆ ಬೇರೊಂದು ಯುವತಿಯ ಜೊತೆ ಅಕ್ರಮ ಸಂಬಂಧ ಇರುವುದು ಗೊತ್ತಾಗಿದೆ. ಇದೇ ವಿಚಾತವಾಗಿ ದಂಪತಿ ನಡುವೆ ಜಗಳ ನಡೆಯುತ್ತಿತ್ತು.

ಅಲ್ಲದೆ, ನಿನ್ನೆ ಕೂಡ ಜಗಳ ನಡೆದಿದೆ. ಇದು ತಾರಕಕ್ಕೇರಿ ಸುಧಾಕರ್, ಪತ್ನಿ ಶಶಿಕಲಾಳ ಕುತ್ತಿಗೆ ಹಿಸುಕಿದ್ದಾನೆ. ಪರಿಣಾಮ ಆಕೆ ಪ್ರಜ್ಞೆ ತಪ್ಪಿ ಕೆಳಗೆ ಬಿದಿದ್ದಾಳೆ. ಬಳಿಕ ಹೆಂಡತಿಯನ್ನು ಬಾವಿಗೆ ಎಸೆದು ಕೊಲೆ ಮಾಡಿದ್ದಾನೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ