AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಸಾರ್ವಜನಿಕರೊಂದಿಗೆ ಮಂಗಳಮುಖಿಯರ ಕಿರಿಕಿರಿ: ವಶಕ್ಕೆ ಪಡೆದ ಪೊಲೀಸರು

ಮಂಗಳೂರು ನಗರದಲ್ಲಿ ನಿನ್ನೆ(ಜು.29) ತಡರಾತ್ರಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರಿಕಿರಿ ನೀಡಿದ್ದಾರೆಂದು ಆರೋಪ ಕೇಳಿಬಂದಿದ್ದು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು 10 ಕ್ಕೂ ಹೆಚ್ಚು ಮಂಗಳ ಮುಖಿಯರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನಲ್ಲಿ ಸಾರ್ವಜನಿಕರೊಂದಿಗೆ ಮಂಗಳಮುಖಿಯರ ಕಿರಿಕಿರಿ: ವಶಕ್ಕೆ ಪಡೆದ ಪೊಲೀಸರು
ಮಂಗಳೂರಿನಲ್ಲಿ ಮಂಗಳಮುಖಿಯರಿಂದ ಗಲಾಟೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Jul 30, 2023 | 3:10 PM

Share

ಮಂಗಳೂರು, ಜು.30: ನಗರದಲ್ಲಿ ನಿನ್ನೆ(ಜು.29) ತಡರಾತ್ರಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರಿಕಿರಿ ನೀಡಿದ್ದಾರೆಂದು ಆರೋಪ ಕೇಳಿಬಂದಿದ್ದು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು 10 ಕ್ಕೂ ಹೆಚ್ಚು ಮಂಗಳ ಮುಖಿಯರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಂಗಳೂರು(Mangalore) ಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಮಂಗಳೂರು ನಗರದ ಆಸ್ಪತ್ರೆಯೊಂದರ ಬಳಿ ದಾರಿಯಲ್ಲಿ ಹೋಗುವವರ ಜೊತೆ ಅಸಭ್ಯ ವರ್ತನೆ ತೋರಿದ್ದು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಇನ್ಸ್ಪೆಕ್ಟರ್ ಭಾರತಿಯವರ ಜೊತೆ ಮಂಗಳಮುಖಿಯರು ವಾಗ್ವಾದ ನಡೆಸಿದ್ದಾರೆ. ಘಟನೆ ಹಿನ್ನಲೆ ಇದೀಗ ಹತ್ತಕ್ಕೂ ಹೆಚ್ಚು ಮಂಗಳಮುಖಿಯರನ್ನು ವಶಕ್ಕೆ ಪಡೆದಿದ್ದು, ಸಾರ್ವಜನಿಕ ಶಾಂತಿ ಭಂಗದ ಅಡಿಯಲ್ಲಿ ಕೇಸು ದಾಖಲು ಮಾಡಲಾಗಿದೆ.

ಕುಣಿಗಲ್​ನಲ್ಲಿ ದೊಣ್ಣೆಯಿಂದ ಪರಸ್ಪರ ಬಡಿದಾಡಿಕೊಂಡ ಯುವಕರ ಗುಂಪು

ತುಮಕೂರು: ನಿನ್ನೆ(ಜು.30) ರಾತ್ರಿ ಜಿಲ್ಲೆಯ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿ ಯುವಕರ ಗುಂಪುಗಳು ಪರಸ್ಪರ ಬಡಿದಾಡಿಕೊಂಡ ಘಟನೆ ನಡೆದಿದೆ. ನಿನ್ನೆ ಬೆಂಗಳೂರು- ಹಾಸನ ರಸ್ತೆಯಲ್ಲಿರುವ ಡಾಬಾವೊಂದರಲ್ಲಿ ಪಾರ್ಟಿಮಾಡಿಕೊಂಡಿದ್ದ ಗುಂಪು, ಅತಿಯಾಗಿ ಮದ್ಯ ಸೇವನೆ ಮಾಡಿದ್ದರು. ಬಳಿಕ ನಡುರಸ್ತೆಯಲ್ಲೇ‌ ಎಣ್ಣೆ ಗುಂಗಿನಲ್ಲಿ ಹೊಡೆದಾಟ ಮಾಡಿಕೊಂಡಿದ್ದಾರೆ. ಈ ಕುರಿತು ಅಮೃತ್ತೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್​ಗಾಗಿ ಹೊಡೆದಾಟ; ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ

ಮನೆ ಮುಂದೆ ನಿಲ್ಲಿಸಿದ ವಾಹನಗಳಿಗೆ ಕಿಡಿಗೇಡಿಗಳಿಂದ ಕಲ್ಲೇಟು

ಕೊಪ್ಪಳ: ಮನೆ ಮುಂದೆ ನಿಲ್ಲಿಸಿದ ವಾಹನಗಳಿಗೆ ಕಿಡಿಗೇಡಿಗಳು ಕಲ್ಲೇಟು ನಡೆಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ಗಂಗಾವತಿ ನಗರದ ವಿವಿಧ ವಾರ್ಡುಗಳಿಗೆ ನುಗ್ಗಿ ದಾಂಧಲೆ ಮಾಡಿದ್ದ ದುಷ್ಕರ್ಮಿಗಳು, 8 ಬೈಕ್, 4 ಕಾರಿನ ಗ್ಲಾಸ್ ಪುಡಿಯಾಗಿದ್ದು, ನಗರದ ಜನತೆ ಬೆಚ್ಚಿ ಬಿಳಿಸಿದೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಕುರಿತು ಗಂಗಾವತಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:09 pm, Sun, 30 July 23

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!