AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: 8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ಸೇನಾ ವಿಮಾನ

8 ವರ್ಷಗಳ ನಂತರ ಆಳವಾದ ಸಮುದ್ರದಲ್ಲಿ AN-32-2743 ವಿಮಾನ ಪತ್ತೆಯಾಗಿದೆ. ಟಿವಿ9ಗೆ ಭಾರತೀಯ ವಾಯು ಸೇನೆ ಮೂಲಗಳಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋಮೀಟರ್​ ದೂರದಲ್ಲಿ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಯೋಧ ಏಕನಾಥಶೆಟ್ಟಿ ಸೇರಿದಂತೆ 29 ಜನರಿದ್ದರು.

ಮಂಗಳೂರು: 8 ವರ್ಷಗಳ ನಂತರ ಸಮುದ್ರದಾಳದಲ್ಲಿ ಪತ್ತೆಯಾಯ್ತು ಸೇನಾ ವಿಮಾನ
ಪತ್ತೆಯಾದ AN-32-2743 ವಿಮಾನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 12, 2024 | 9:43 PM

Share

ಮಂಗಳೂರು, ಜನವರಿ 12: 8 ವರ್ಷಗಳ ನಂತರ ಆಳವಾದ ಸಮುದ್ರದಲ್ಲಿ AN-32-2743 ವಿಮಾನ (army plane) ಪತ್ತೆಯಾಗಿದೆ. ಟಿವಿ9ಗೆ ಭಾರತೀಯ ವಾಯು ಸೇನೆ ಮೂಲಗಳಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋಮೀಟರ್​ ದೂರದಲ್ಲಿ ಪತ್ತೆಯಾಗಿದೆ. 2016ರ ಜುಲೈ 22 ರಂದು ಚೆನ್ನೈನ ತಾಂಬರಂ ವಾಯುನೆಲೆಯಿಂದ ಬೆಳಗ್ಗೆ 8.30ಕ್ಕೆ ಹೊರಟಿದ್ದ AN-32-2743 ವಿಮಾನ,  ಬೆಳಗ್ಗೆ 9.12ಕ್ಕೆ ಸಂಪರ್ಕ ಕಡಿತಗೊಂಡಿತ್ತು. 11.45ಕ್ಕೆ ಪೋರ್ಟ್​ಬ್ಲೇರ್ ತಲುಪಬೇಕಿತ್ತು. ಮಧ್ಯಾಹ್ನ 1.50ಕ್ಕೆ ವಿಮಾನ ಕಣ್ಮರೆಯಾಗಿದೆ ಎಂದು IAF ಪ್ರಕಟಣೆಯಲ್ಲಿ ತಿಳಿಸಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಯೋಧ ಏಕನಾಥಶೆಟ್ಟಿ ಸೇರಿದಂತೆ 29 ಜನರಿದ್ದರು. ವಿಮಾನದಲ್ಲಿ ನಾಪತ್ತೆಯಾಗಿದ್ದ ಸೈನಿಕ ಏಕನಾಥ್ ಶೆಟ್ಟಿ, ಕಾರ್ಗಿಲ್ ವಾರ್​ನಲ್ಲಿ ಭಾಗವಹಿಸಿದ್ದ ಹೆಮ್ಮೆಯ ಯೋಧ. ಏಕನಾಥ್ ಅವರ ಸರ್ವಿಸ್ ರೆಕಾರ್ಡ್ ಟಿವಿ9 ಗೆ ಲಭ್ಯವಾಗಿದೆ.

ಪತ್ತೆಗಾಗಿ ಕೇಂದ್ರ ಸರಕಾರ ಹಾಗೂ ಮಿಲಿಟರಿ ತಜ್ಞರು ಸತತ ಮೂರು ತಿಂಗಳಿಂದ ಪ್ರಯತ್ನ ವಿಫಲವಾಗಿತ್ತು. ಇದಕ್ಕಾಗಿ ಪಿ-8ಎ ವಿಮಾನ, 3 ಡೋರ್ನಿಯರ್ ವಿಮಾನ, ಒಂದು ಜಲಂತರ್ಗಾಮಿ, ನೌಕಾಸೇನೆಯ 12 ನೌಕೆಗಳನ್ನು ಬಳಸಲಾಗಿತ್ತು. ಕುರುವೇ ಇಲ್ಲದಂತೆ ನಾಪತ್ತೆಯಾಗಿದ್ದ ಮೊದಲ ವಿಮಾನವಾಗಿತ್ತು. ಇಂದು ವಿಮಾನ ಅವಶೇಷವಾಗಿ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:36 pm, Fri, 12 January 24

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!